Webdunia - Bharat's app for daily news and videos

Install App

ತಮಿಳುನಾಡಿಗೆ ದೇವೇಗೌಡರು ಹೋಗಿದ್ಯಾಕೆ?

Webdunia
ಸೋಮವಾರ, 20 ಮೇ 2019 (13:38 IST)
ಚುನಾವಣೋತ್ತರ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಜೆಡಿಎಸ್ ವರಿಷ್ಠ ತಮಿಳುನಾಡಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಟೆಂಪಲ್ ರನ್ ಮುಂದುವರಿದಿದೆ.

ತಮಿಳುನಾಡಿನ ತಿರುವರೂರು ಜಿಲ್ಲೆಯ ರಾಜಗೋಪಾಲಸ್ವಾಮಿ ಮತ್ತು ಭಾಸ್ಕರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಂತರ ಶ್ರೀರಂಗಂಗೆ ಪ್ರಯಾಣ ಬೆಳೆಸಲಿದ್ದಾರೆ.

ಶ್ರೀರಂಗಂನಲ್ಲಿ ರಂಗನಾಥ ಸ್ವಾಮಿ ದೇವರ ದರ್ಶನ ಪಡೆಲಿದ್ದಾರೆ ದೇವೇಗೌಡರು.

ಕಳೆದವಾರ ವಾರವಷ್ಟೇ ಧರ್ಮಸ್ಥಳ, ಮೊನ್ನೆ ಜನ್ಮದಿನದ ಪ್ರಯುಕ್ತ ತಿರುಪತಿ ತಿಮ್ಮಪ್ಪ ದರ್ಶನ ಪಡೆದು ಬಂದಿದ್ದ ದೇವೇಗೌಡ ಕುಟುಂಬ ಇದೀಗ ಮತ್ತೆ ತಮ್ಮ ಟೆಂಪಲ್ ರನ್ ಮುಂದುವರೆಸಿದ್ದಾರೆ.

ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ತೆರಳಿದ್ದಾರೆ ಹೆಚ್.ಡಿ.ಡಿ. ದೇವೇಗೌಡರೊಂದಿಗೆ ಹೆಚ್. ಡಿ. ರೇವಣ್ಣ  ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments