Webdunia - Bharat's app for daily news and videos

Install App

ಯಮುನೇತ್ರಿಗೆ ಬರುವ ಭಕ್ತರೇ ಎಚ್ಚರ: ಯಾತ್ರೆಯನ್ನು ಮುಂದೂಡುವಂತೆ ಪೊಲೀಸ್ ಮನವಿ

Sampriya
ಭಾನುವಾರ, 12 ಮೇ 2024 (13:23 IST)
ಉತ್ತರಕಾಶಿ:  ಚಾರ್ ಧಾಮ್‌ ಯಾತ್ರೆ ಪ್ರಾರಂಭವಾಗುತ್ತಿದ್ದಂತೆ ಹಾಗೇ ಸಾಕಷ್ಟು ಭಕ್ತರು ಯಮುನೋತ್ರಿಯನ್ನು ತಲುಪಿದ್ದು, ಇದೀಗ ಹೆಚ್ಚಿನ ಭಕ್ತರನ್ನು ಕಳುಹಿಸುವುದು ಅಪಾಯಕಾರಿ ಎಂದು ಉತ್ತರಕಾಶಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಅದರಂತೆ ಭಕ್ತರು ತಮ್ಮ ಯಾತ್ರೆಯನ್ನು ಮೇ 12 ಕ್ಕೆ ಮುಂದೂಡುವಂತೆ ವಿನಂತಿಸಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ, "ಈಗಾಗಲೇ ಯಮುನೋತ್ರಿ ಧಾಮಕ್ಕೆ ಸಾಮರ್ಥ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವುದು ಅಪಾಯಕಾರಿ ಎಂದು ಬರೆದುಕೊಂಡಿದ್ದಾರೆ.


"ಇಂದು ಯಮುನೋತ್ರಿಗೆ ಹೋಗುವ ಎಲ್ಲಾ ಭಕ್ತರು ತಮ್ಮ ಯಮುನೋತ್ರಿ ಯಾತ್ರೆಯನ್ನು ಇಂದಿನಿಂದ ಮುಂದೂಡುವಂತೆ ವಿನಂತಿಸಲಾಗಿದೆ" ಎಂದು ಪೊಲೀಸರು ಮತ್ತಷ್ಟು ಸೇರಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಉತ್ತರಕಾಶಿ ಪೊಲೀಸರು ಯಮುನೋತ್ರಿ ಧಾಮ್ ಮಾರ್ಗದ ಸಂಚಾರ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿರುವ ಸಚಿವ ಕೆಜೆ ಜಾರ್ಜ್ ವಜಾ ಮಾಡಿ: ಡಾ ಸಿಎನ್ ಅಶ್ವತ್ಥನಾರಾಯಣ

ಯೆಸ್ ಬ್ಯಾಂಕ್‌ಗೆ ₹3,000 ಕೋಟಿ ಸಾಲ ವಂಚನೆ: ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಶಾಕ್‌

ರಷ್ಯಾದಲ್ಲಿ ತಾಂತ್ರಿಕ ದೋಷದಿಂದ ಪ್ಯಾಸೇಂಜರ್‌ ವಿಮಾನ ಪತನ: ಆರು ಸಿಬ್ಬಂದಿ ಸೇರಿ 50 ಮಂದಿ ಸಾವು

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments