Daily Horoscope

ತನಿಖೆಗೆ ಡಿಜಿಸಿಎ ಸೂಚನೆ?

Webdunia
ಸೋಮವಾರ, 4 ಜುಲೈ 2022 (10:33 IST)
ನವದೆಹಲಿ : ದೇಶದ ದೊಡ್ಡ ವಿಮಾನಯಾನ ಸಂಸ್ಥೆಯಲ್ಲಿ ಒಂದಾದ ಇಂಡಿಗೋದ ನೂರಾರು ಸಿಬ್ಬಂದಿಗಳ ರಜೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಡಿಜಿಸಿಎ ಸೂಚಿಸಿದೆ.
 
ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಇಂಟರ್ನ್ಯಾಶನಲ್ (ಎಸ್ವಿಪಿಐ) ವಿಮಾನ ನಿಲ್ದಾಣದಿಂದ 8 ಇಂಡಿಗೋ ವಿಮಾನಗಳು ಭಾನುವಾರ ತಡವಾಗಿತ್ತು.

ಈ ಬಗ್ಗೆ ಸಾಕಷ್ಟು ಸಂಖ್ಯೆಯ ಸಿಬ್ಬಂದಿಯ ಕೊರತೆಯಿಂದಾಗಿ ವಿಮಾನ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಅಷ್ಟೇ ಅಲ್ಲದೇ ಕೋಲ್ಕತ್ತಾ, ನಾಗ್ಪುರ, ಚಂಡೀಗಢ, ದೆಹಲಿ ಮತ್ತು ಮುಂಬೈಗೆ ಇಂಡಿಗೋ 5 ವಿಮಾನಗಳನ್ನು ರದ್ದುಗೊಳಿಸಲಾಗಿತ್ತು.

ಈ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ), ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಸಂಭವಿಸಿದ ವಿಮಾನ ವಿಳಂಬಕ್ಕೆ ಸ್ಪಷ್ಟೀಕರಣವನ್ನು ಕೋರಲಾಗಿದೆ. ಹೆಚ್ಚಿನ ಇಂಡಿಗೋ ಉದ್ಯೋಗಿಗಳು ಸಾಮೂಹಿಕ ಅನಾರೋಗ್ಯ ರಜೆಯಲ್ಲಿದ್ದರು ಎಂದು ತಿಳಿದು ಬಂದಿದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments