Webdunia - Bharat's app for daily news and videos

Install App

ಡಿಜಿಸಿಎ ಸೂಚನೆ ಸ್ವಾಗತಾರ್ಹ: ಸ್ಪೈಸ್‌ಜೆಟ್

Webdunia
ಗುರುವಾರ, 7 ಜುಲೈ 2022 (11:26 IST)
ನವದೆಹಲಿ : ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ(ಡಿಜಿಸಿಎ) ಸೂಚನೆಯನ್ನು ನಾವು ಸ್ವಾಗತಿಸುತ್ತೇವೆ.

ಇಂತಹ ಆತಂಕದ ಸಮಯದಲ್ಲಿ ನಾವು ಅವರೊಂದಿಗೆ ಕೆಲಸ ಮಾಡಲು ಸಂತೋಷಪಡುತ್ತೇವೆ ಎಂದು ಸ್ಪೈಸ್ಜೆಟ್ ಅಧ್ಯಕ್ಷ ಅಜಯ್ ಸಿಂಗ್ ತಿಳಿಸಿದ್ದಾರೆ.

ಕಳೆದ 18 ದಿನಗಳಲ್ಲಿ ಸ್ಪೈಸ್ಜೆಟ್ ಸಂಸ್ಥೆಯ ವಿಮಾನಗಳಲ್ಲಿ ನಿರಂತರವಾಗಿ ತಾಂತ್ರಿಕ ದೋಷಗಳು ಕಂಡುಬಂದಿದ್ದ ಹಿನ್ನೆಲೆ ಡಿಜಿಸಿಎ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಿತ್ತು.

ಈ ಬಗ್ಗೆ ತಿಳಿಸಿದ ಅಜಯ್ ಸಿಂಗ್, ದೇಶದಲ್ಲಿ ಮಾತ್ರವಲ್ಲದೇ ಪ್ರಪಂಚದಾದ್ಯಂತ ನಾವು ಅತ್ಯುತ್ತಮ ಸುರಕ್ಷತಾ ದಾಖಲೆಗಳನ್ನು ಹೊಂದಿದ್ದೇವೆ. ನಾವು ಪ್ರತಿ ಸಂದರ್ಭದಲ್ಲೂ ಸುರಕ್ಷತೆಗೆ ಅತ್ಯಂತ ಪ್ರಮುಖ ಆದ್ಯತೆ ನೀಡುತ್ತೇವೆ ಹಾಗೂ ಈ ದಾಖಲೆಯನ್ನು ಉಳಿಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದ್ದಾರೆ. 

ಭಾರತೀಯ ವಿಮಾನಯಾನದಲ್ಲಿ ಪ್ರತಿ ದಿನ ಸರಾಸರಿ 30 ರಷ್ಟು ತಾಂತ್ರಿಕ ದೋಷಗಳು ಕಂಡುಬರುತ್ತವೆ. ನಾವು ಇಂತಹ ಘಟನೆಗಳನ್ನು ಮರುಗಳಿಸದಂತೆ ಎಷ್ಟೇ ಪ್ರಯತ್ನ ಪಟ್ಟರೂ ಅವು ಮತ್ತೆ ಮತ್ತೆ ಸಂಭವಿಸುತ್ತದೆ. ಆದರೆ ಅವು ಅಷ್ಟೊಂದು ಗಂಭೀರವಾಗಿಲ್ಲ. ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಸಂತನ ವೇಷ ಹಾಕಿ ಚಪ್ಪಲಿ ಧರಿಸಿ ವಿಪಕ್ಷಗಳ ಪ್ರತಿಭಟನೆ: ಹಿಂದೂಗಳ ನಂಬಿಕೆ ಅಷ್ಟು ಕೇವಲವೇ ಎಂದು ಬಿಜೆಪಿ ಆಕ್ರೋಶ Video

Video,ಪಾಕ್‌ನ ಗ್ಯಾಂಗ್‌ಸ್ಟರ್‌ ಉಜೈರ್‌ ಬಲೋಚ್‌ ಸಹೋದರನಿಗೆ ಗುಂಡೇಟು, ಸ್ಥಿತಿ ಗಂಭೀರ

ಗಾಯಗೊಂಡ ದೆಹಲಿ ಪೊಲೀಸರ ಕುಟುಂಬಸ್ಥರು ಅಳುತ್ತಿದ್ದಾರೆ ಎಂದಿದ್ದಕ್ಕೆ ನೀವು ಬಿಜೆಪಿಯವರಾ ಎಂದ ರಾಹುಲ್ ಗಾಂಧಿ Video

ರಾಜ್ಯದ ಹಿತಕ್ಕಾಗಿ ನಾವಿದ್ದೇವೆ, ದಯವಿಟ್ಟು ಬಂದ್ ಕೈಬಿಡಿ: ಡಿಕೆ ಶಿವಕುಮಾರ್‌

ಮಂಡ್ಯದಲ್ಲಿ ಬಿಜೆಪಿ ನಾಯಕರ ಕಾವೇರಿ ಹೋರಾಟದ ಕಿಚ್ಚು: ಯಾರು ಏನೆಲ್ಲಾ ಹೇಳಿದ್ರು ನೋಡಿ

ಮುಂದಿನ ಸುದ್ದಿ
Show comments