ಧರ್ಮಸ್ಥಳ: ಕಳೇಬರಹ ಶೋಧ ಪ್ರಕರಣಕ್ಕೆ ಹೊಸ ಟ್ವಿಸ್ಟ್‌, 13ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದತ್ತ ಎಸ್‌ಐಟಿ

Sampriya
ಶುಕ್ರವಾರ, 8 ಆಗಸ್ಟ್ 2025 (13:32 IST)
ಬೆಳ್ತಂಗಡಿ: ಧರ್ಮಸ್ಥಳದ ಪರಿಸರದಲ್ಲಿ ದೂರುದಾರ ಗುರುತಿಸಿದ 12ನೇ ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ಮುಗಿಸಿ, 13ನೇ ಪಾಯಿಂಟ್‌ ಅನ್ನು ಬಿಟ್ಟು ಇದೀಗ ದೂರುದಾರ ಗುರುತಿಸಿದ ಹೊಸ ಸ್ಥಳದ ಕಡೆ ಎಸ್‌ಐಟಿ ಶೋಧ ಕಾರ್ಯಕ್ಕೆ ಮುಂದಾಗಿದೆ. 

ಧರ್ಮಸ್ಥಳದ ಸುತ್ತಾಮುತ್ತಾ ಹಲವು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪ ಸಂಬಂಧ ಸಾಕ್ಷಿ ದೂರುದಾರ ಗುರುತಿಸಿದ 13 ಪಾಯಿಂಟ್‌ಗಳಲ್ಲಿ ಈಗಾಗಲೇ 12 ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ಅಂತ್ಯಗೊಂಡಿದೆ. 6ನೇ ಪಾಯಿಂಟ್‌ ಹಾಗೂ 11ಎ ಪಾಯಿಂಟ್‌ನಲ್ಲಿ ಬಿಟ್ಟರೆ ಬೇರೆ ಯಾವಾ ಪಾಯಿಂಟ್‌ನಲ್ಲೂ ಮೂಳೆಗಳು ಪತ್ತೆಯಾಗಿಲ್ಲ.

ಇದೀಗ ನೇತ್ರಾವತಿ ತಟದ ಜನಬಿಡದಿ ಪ್ರದೇಶದಲ್ಲಿ ಗುರುತಿಸಿರುವ 13ನೇ ಪಾಯಿಂಟ್‌ನಲ್ಲಿ ಇನ್ನೂ ಶೋಧ ಕಾರ್ಯ ನಡೆಸಿಲ್ಲ. ಸಾಕ್ಷಿ ದೂರುದಾರ ಹೇಳಿದಂತೆ ಈ ಪಾಯಿಂಟ್‌ನಲ್ಲಿ ಅತೀ ಹೆಚ್ಚು ಶವಗಳನ್ನು ಈ ಸ್ಥಳದಲ್ಲೇ ಹೂತಿರುವುದಾಗಿ ಹೇಳಿದ್ದು, ಭಾರೀ ಕುತೂಹಲವನ್ನು ಮೂಡಿಸಿದೆ. 

ಇವತ್ತು 13ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯ ನಡೆಯುತ್ತದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಎಸ್‌ಐಟಿ ತಂಡ, ದೂರುದಾರ ಗುರುತಿಸಿದ ಹೊಸ ಸ್ಥಳದ ಕಡೆ ಗಮನ  ಅನ್ನು ಹಾಗೆಯೇ ಉಳಿಸಿ ಇದೀಗ ದೂರುದಾರ ಗುರುತಿಸಿದ ಹೊಸ ಸ್ಥಳಗಳಲ್ಲಿ ಎಸ್‌ಐಟಿ ಶೋಧ ಕಾರ್ಯಕ್ಕೆ ಮುಂದಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments