ಬಿಜೆಪಿಯ ಗುಲಾಮರಾಗಲು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದಿದ್ದೇವಾ: ಅರವಿಂದ್ ಕೇಜ್ರಿವಾಲ್‌

Sampriya
ಗುರುವಾರ, 25 ಸೆಪ್ಟಂಬರ್ 2025 (18:00 IST)
ನವದೆಹಲಿ: ಲಡಾಖ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ದೇಶವು ಬ್ರಿಟಿಷರಿಂದ ಸ್ವಾತಂತ್ರ್ಯ ಗಳಿಸಿದ್ದು ಆಕ್ರಮಣಕಾರರ ಬದಲಿಗೆ ಭಾರತೀಯ ಜನತಾ ಪಕ್ಷದ ಗುಲಾಮರಾಗಲು ಮಾತ್ರವೇ ಎಂದು ಪ್ರಶ್ನಿಸಿದ್ದಾರೆ. 

ಅಧಿಕಾರದ ವ್ಯಸನ ಮತ್ತು ಒಂದು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುತ್ತಿದೆ ಮತ್ತು ಸಂವಿಧಾನವು ನೀಡಿದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಲಡಾಖ್‌ನಲ್ಲಿ ಇಂದು ನಡೆಯುತ್ತಿರುವುದು ಅತ್ಯಂತ ಆತಂಕಕಾರಿಯಾಗಿದೆ. ಪ್ರತಿಯೊಬ್ಬ ನಿಜವಾದ ದೇಶಭಕ್ತ ಲಡಾಖ್‌ನ ಜನರೊಂದಿಗೆ ನಿಲ್ಲಬೇಕು. 

ಸಾರ್ವಜನಿಕರು ಬ್ರಿಟಿಷರ ಬದಲು ಬಿಜೆಪಿಯ ಗುಲಾಮರಾಗಲು ನಾವು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದಿದ್ದೇವೆಯೇ? ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ ಕ್ರಾಂತಿಕಾರಿಗಳು ಪ್ರಜಾಪ್ರಭುತ್ವಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು. ಕೇಂದ್ರಾಡಳಿತ ಪ್ರದೇಶ, ಸಂವಿಧಾನ ನೀಡಿರುವ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ,'' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. 

ಲಡಾಖ್‌ನ ಜನರ ಧ್ವನಿಯನ್ನು ಬಿಜೆಪಿ ದಮನ ಮಾಡುತ್ತಿದೆ ಮತ್ತು ಪದೇ ಪದೇ ಭರವಸೆ ನೀಡಿದರೂ ಜನರಿಗೆ ಮತದಾನದ ಹಕ್ಕನ್ನು ನಿರಾಕರಿಸಿದೆ ಎಂದು ಆಕ್ರೋಶ ಹೊರಹಾಕಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಯಲ್ಲಿ ಮಾತ್ರ ಸಣ್ಣ ಮಳೆ ಸಾಧ್ಯತೆ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮುಂದಿನ ಸುದ್ದಿ
Show comments