Webdunia - Bharat's app for daily news and videos

Install App

ಜೈಶ್ರೀರಾಮ ಘೋಷಣೆ ಕೂಗಿದ ಕಾರ್ಯಕರ್ತರು: ಸಿಟ್ಟಿಗೆದ್ದ ರಾಹುಲ್ ಗಾಂಧಿ

Krishnaveni K
ಸೋಮವಾರ, 22 ಜನವರಿ 2024 (09:05 IST)
ನವದೆಹಲಿ: ಭಾರತ್ ನ್ಯಾಯ್ ಜೋಡೋ ಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಿಗೆದ್ದ ಘಟನೆ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಸ್ಸಾಂನಲ್ಲಿ ನ್ಯಾಯ್ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಾಹನಕ್ಕೆ ಕೆಲವರು ಮುತ್ತಿಗೆ ಹಾಕಿದ್ದಲ್ಲದೆ, ರಾಹುಲ್ ಪ್ರಯಾಣಿಸುತ್ತಿದ್ದ ಬಸ್ ನ್ನು ಹಿಂಬಾಲಿಸಿ ಜೈ ಶ್ರೀರಾಮ ಎಂದು ಘೋಷಣೆ ಕೂಗಿದ್ದಾರೆ.

ಇದರಿಂದ ಸಿಟ್ಟಿಗೆದ್ದ ರಾಹುಲ್ ಗಾಂಧಿ ನಾನೇ ಹೊರಗೆ ಬರ್ತೀನಿ ಎಂದು ಬಸ್ ನಿಂದಿಳಿದು ನೇರವಾಗಿ ಜನರತ್ತ ಧಾವಿಸಿದ್ದಾರೆ. ಸಿಟ್ಟಿನಲ್ಲಿ ಅವರನ್ನು ತರಾಟೆಗೆ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ನೂಕು ನುಗ್ಗಲು ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಅಸ್ಸಾಂನಲ್ಲಿ ಯಾತ್ರೆ ವೇಳೆ ರಾಹುಲ್ ಗಾಂಧಿಯವರಿಗೆ ಬಿಜೆಪಿ ಕಾರ್ಯಕರ್ತರು ಶ್ರೀರಾಮನ ಘೋಷಣೆ ಮಾಡಿ ದಾಳಿ ನಡೆಸಲು ಯತ್ನಿಸಿದ್ದಾರೆ. ರಾಹುಲ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಬಳಿಕ ಭದ್ರತಾ ಪಡೆ ಅಧಿಕಾರಿಗಳು ರಾಹುಲ್ ರನ್ನು ರಕ್ಷಣೆ ಮಾಡಿದ್ದಾರೆ ಎಂದು ಆರೋಪಿಸಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿಯೂ ವಾಗ್ದಾಳಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments