Webdunia - Bharat's app for daily news and videos

Install App

ಓದಿನಿಂದ ತಪ್ಪಿಸಿಕೊಳ್ಳಲು ಸ್ನೇಹಿತನನ್ನೇ ಕೊಲೆ ಮಾಡೋದಾ?

Webdunia
ಬುಧವಾರ, 24 ಆಗಸ್ಟ್ 2022 (12:20 IST)
ಲಕ್ನೋ : ಓದಿನಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕನೊಬ್ಬನು ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಂದ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.

ಗಾಜಿಯಾಬಾದ್ನ ಆಕಾಶ್ ನಗರ ಪ್ರದೇಶದ ನಿವಾಸಿ ನೀರಜ್ (13)ನನ್ನು 16 ವರ್ಷದ ಬಾಲಕ ಕೊಂದಿದ್ದಾನೆ. ನೀರಜ್ನೊಂದಿಗೆ ಅಪ್ರಾಪ್ತ ಬಾಲಕ ಕೆಲ ತಿಂಗಳಿಂದ ಸ್ನೇಹ ಬೆಳಸಿದ್ದ.

ಈ ವೇಳೆ ನಿರಜ್ ದುರ್ಬಲನಾಗಿರುವುದನ್ನು ಗಮನಿಸಿ ಕಳೆದ 5 ತಿಂಗಳಿನಿಂದ ನೀರಜ್ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಈ ಹಿನ್ನೆಲೆಯಲ್ಲಿ ನೀರಜ್ನನ್ನು ಕಾರು ನೋಡುವ ನೆಪದಲ್ಲಿ ಕರೆದೊಯ್ದಿದ್ದಾನೆ. ಅಲ್ಲಿ ಬಿದ್ದಿದ್ದ ಬಿಯರ್ ಬಾಟಲ್ನ್ನು ಎತ್ತುಕೊಂಡು ನೀರಜ್ನ ಕತ್ತು ಸೀಳಿದ್ದಾನೆ. ಬಳಿಕ ನೀರಜ್ ಶವವನ್ನು ಪೊದೆಯಲ್ಲಿ ಬಚ್ಚಿಟ್ಟು ಪರಾರಿಯಾಗಿದ್ದಾನೆ.

ಘಟನೆ ಸಂಬಂಧ ನೀರಜ್ ತಂದೆ ಪೊಲೀಸರಿಗೆ ದೂರು ನೀಡಿದ್ದು, ಅಪ್ರಾಪ್ತ ಬಾಲಕ ತಮ್ಮ ಮನೆಗೆ ಬಂದು ನೀರಜ್ನನ್ನು ಕರೆದುಕೊಂಡು ಹೋಗಿದ್ದಾನೆ ಎಂದು ತಿಳಿಸಿದ್ದಾರೆ. ಅವರ ಹೇಳಿಕೆಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, 16 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆ: ಶಾಕಿಂಗ್ ಹೇಳಿಕೆ ಕೊಟ್ಟ ಗೃಹ ಸಚಿವ ಪರಮೇಶ್ವರ್

Karur Stampede: ಟಿವಿಕೆಯ ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜನಸಾಗರ ನಿಯಂತ್ರಣ ಪೊಲೀಸರ ಜವಾಬ್ದಾರಿ, ಸ್ಟ್ಯಾಲಿನ್ ಸರ್ಕಾರಕ್ಕೆ ಟಿಎಂಕೆ ವಕೀಲ ಕೌಂಟರ್‌

ಕರೂರು ಸಂತ್ರಸ್ತರ ಕುಟುಂಬದ ಭೇಟಿಗೆ ತೆರಳುತ್ತಿದ್ದಾಗ ಹೇಮಾ ಮಾಲಿನಿ ಕಾರು ಅಪಘಾತ, ಏನಾಯಿತು

ಶೀಘ್ರವೇ ಎಲ್ಲಾ ಸತ್ಯ ಹೊರಬೀಳಲಿದೆ: ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ವಿಜಯ್

ಮುಂದಿನ ಸುದ್ದಿ
Show comments