ಉತ್ತರ ಪ್ರದೇಶದಲ್ಲಿ ಅಪ್ಪನಿಗೊಂದು ಮಗನಿಗೊಂದು ಪಕ್ಷ

Webdunia
ಶುಕ್ರವಾರ, 5 ಮೇ 2017 (14:11 IST)
ಲಕ್ನೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ಒಟ್ಟಾಗಿ ರಾಜಕಾರಣ ಮಾಡಿದ ತಂದೆ-ಮಗ ಇನ್ನು ಪ್ರತ್ಯೇಕ ಪಕ್ಷ ಕಟ್ಟಿಕೊಂಡು ಆಡಳಿತ ನಡೆಸಲಿದ್ದಾರೆ. ಎಸ್ ಪಿ ಎಂಬ ಪ್ರಬಲ ರಾಜಕಕೀಯ ಪಕ್ಷವೊಂದು ಈ ಮೂಲಕ ವಿಭಜನೆಯಾಗುತ್ತಿದೆ.

 
ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಸಹೋದರ ಶಿವಪಾಲ್ ಯಾದವ್ ಪ್ರತ್ಯೇಕ ಪಕ್ಷ ಸ್ಥಾಪಿಸುತ್ತಿರುವುದಾಗಿ ಘೋಷಿಸಿಕೊಂಡಿದ್ದು, ಇದಕ್ಕೆ ಮುಲಾಯಂ ಅವರೇ ನಾಯಕರಾಗಲಿದ್ದಾರೆ ಎಂದು ಘೋಷಿಸಿದ್ದಾರೆ. ಸಮಾಜವಾದಿ ಸೆಕ್ಯುಲರ್ ಮೋರ್ಚಾ ಎಂದು ಹೊಸ ಪಕ್ಷದ ಹೆಸರು.

ಈ ಸಂದರ್ಭದಲ್ಲಿ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಪಾಲ್, ಅಖಿಲೇಶ್ ಯಾದವ್ ತಮ್ಮ ಪಕ್ಷವನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದಿದ್ದಾರೆ. ಇದು ಮುಲಾಯಂ ಅವರ ಕಳೆದುಹೋದ ಗೌರವ ಮರಳಿ  ಪಡೆಯುವುದಕ್ಕಾಗಿ ಸ್ಥಾಪಿಸುತ್ತಿರುವ ಪಕ್ಷ ಎಂದು ಶಿವಪಾಲ್ ಸ್ಪಷ್ಟನೆ ನೀಡಿದ್ದಾರೆ.

ಚುನಾವಣೆ ಮುಗಿದ ಮೇಲೆ ಮುಲಾಯಂಗೆ ಪಕ್ಷ ಹಸ್ತಾಂತರಿಸುತ್ತೇನೆ ಎಂದಿದ್ದ ಅಖಿಲೇಶ್ ಮಾತು ತಪ್ಪಿದರು. ನಾವು ಎಸ್ ಪಿ ಪಕ್ಷವನ್ನು ಬಲಪಡಿಸುತ್ತಿದ್ದೆವು ಎಂದು ಅವರು ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments