ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಅಧಿಕಾರ ನೀಡುವುದು ಸೂಕ್ತ: ದಿಗ್ವಿಜಯ್ ಸಿಂಗ್

Webdunia
ಶನಿವಾರ, 21 ಮೇ 2016 (20:00 IST)
ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಯುವಕರಿಗೆ ಅಧಿಕಾರ ಹಸ್ತಾಂತರಿಸಿದಲ್ಲಿ ಪಕ್ಷ ಚೇತರಿಕೆ ಕಾಣಲು ಸಾಧ್ಯ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. 
 
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗುವ ಮುನ್ನವೇ, ಯುವಕರಿಗೆ ಅಧಿಕಾರ ಹಸ್ತಾಂತರಿಸುವಂತೆ ನೀಡಿರುವ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ. 
 
ನಮಗೆ ಬೇರೆ ದಾರಿಯಿಲ್ಲ. ಯುವಕರಿಗೆ ಅಧಿಕಾರ ಹಸ್ತಾಂತರಿಸುವ ಒಂದೇ ಆಯ್ಕೆಯಿದೆ. ನಾನು ಮೇಜರ್ ಸರ್ಜರಿ ಬಗ್ಗೆ ಹೇಳಿಕೆ ನೀಡಿದಾಗ ಕೆಲವು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಕ್ಷದ ಹಿತಕ್ಕಾಗಿ ಯುವಕರಿಗೆ ಅಧಿಕಾರ ನೀಡುವುದು ಅನಿವಾರ್ಯವಾಗಿದೆ ಎಂದಿದ್ದಾರೆ.
 
ವಂದೇ ಮಾತರಂ ಮತ್ತು ಭಾರತ್ ಮಾತಾ ಕೀ ಜೈ ಎನ್ನುವ ಘೋಷಣೆಗಳೊಂದಿಗೆ ಆರಂಭವಾದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ 25ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ದಿಗ್ವಿಜಯ್ ಸಿಂಗ್ ಮಾತನಾಡುತ್ತಿದ್ದರು.
 
ಕಾಂಗ್ರೆಸ್ ಪಕ್ಷ ಸವಾಲುಗಳನ್ನು ಎದುರಿಸುತ್ತಿದೆ. ಪಕ್ಷದಲ್ಲಿ ಕೆಲವು ಬದಲಾವಣೆಗಳನ್ನು ತರುವುದು ಅಗತ್ಯವಾಗಿದೆ ಎಂದು ಎಐಸಿಸಿ ಪ್ರದಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments