Webdunia - Bharat's app for daily news and videos

Install App

ರಾಹುಲ್ ಗಾಂಧಿ ವರ್ತನೆ ಬಗ್ಗೆ ಸ್ವತಃ ದಿಗ್ವಿಜಯ್ ಸಿಂಗ್ ಹೇಳಿದ್ದು ಹೀಗೆ!

Webdunia
ಭಾನುವಾರ, 19 ಮಾರ್ಚ್ 2017 (12:12 IST)
ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲುಂಡ ನಂತರ, ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್ ಗಾಂಧಿ ಮೇಲೆ ಟೀಕಾಸ್ತ್ರವೇ ಹರಿದು ಬರುತ್ತಿದೆ. ಇದೀಗ ಸ್ವತಃ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ರಾಹುಲ್ ವರ್ತನೆ ಬಗ್ಗೆ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

ರಾಹುಲ್ ಗಾಂಧಿ ಯಾವುದೇ ನಿರ್ಣಾಯಕ ನಿರ್ಧಾರ ಕೈಗೊಳ್ಳಲು ಹಿಂಜರಿಯುತ್ತಿದ್ದರು. ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ಬಗ್ಗೆ ಅವರು ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ದಿಗ್ವಿಜಯ್ ಆಕ್ಷೇಪಿಸಿದ್ದಾರೆ.

 
ಆದರೆ ಕಾಂಗ್ರೆಸ್ ಮುನ್ನಡೆಸಲು ರಾಹುಲ್ ಗಾಂಧಿಯೇ ಸೂಕ್ತ ವ್ಯಕ್ತಿ. ಆದರೆ ಅವರು ಖಡಕ್ ನಿರ್ಧಾರ ಕೈಗೊಳ್ಳಲು ಕಲಿಯಬೇಕು. ಕೆಲವೊಮ್ಮೆ ನಾವೇನಾದರೂ ವಿಷಯವನ್ನು ಪದೇ ಪದೇ ಹೇಳಿದರೆ, ಅವರು ಕೋಪಗೊಳ್ಳುತ್ತಾರೆ ಎಂದು ನಾಯಕನ ಮೇಲೆ ಪರೋಕ್ಷವಾಗಿ ದಿಗ್ವಿಜಯ್ ದೂರಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments