Webdunia - Bharat's app for daily news and videos

Install App

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಬಿಜೆಪಿ ನೂರು ಕೋಟಿ ಆಮಿಷ- ಹೊಸ ಬಾಂಬ್ ಸಿಡಿಸಿದ ದಿಗ್ವಿಜಯ್ ಸಿಂಗ್

Webdunia
ಬುಧವಾರ, 9 ಜನವರಿ 2019 (12:02 IST)
ಭೋಪಾಲ್ : ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಕೈ ಶಾಸಕರೊಬ್ಬರಿಗೆ ಚ ರೂ. ಆಮಿಷ ಒಡ್ಡಿತ್ತು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದಾರೆ.


ಈ ಕುರಿತು ಮಾತನಾಡಿರುವ ದಿಗ್ವಿಜಯ್ ಸಿಂಗ್, ಬಿಜೆಪಿ ಶಾಸಕ ನಾರಾಯಣ ತ್ರಿಪಾಠಿ ಸಬಲ್ ಗಢದ ಕಾಂಗ್ರೆಸ್ ಶಾಸಕ ಬಯಜ್ ನಾಥ್ ಕುಶ್ವಾಹರನ್ನು ಡಾಬಾಕ್ಕೆ ಕರೆದೊಯ್ದು, ಅಲ್ಲಿ ಬಿಜೆಪಿಯ ಮಾಜಿ ಸಚಿವರಾದ ನರೋತ್ತಮ್ ಮಿಶ್ರಾ ಹಾಗೂ ವಿಶ್ವಾಸ್ ಸಾರಾಂಗ್ ಅವರು ಕೈ ಶಾಸಕನಿಗೆ ನೂರು ಕೋಟಿ ರೂ. ಆಮಿಷ ಒಡ್ಡಿದ್ದರು. ಅಷ್ಟೇ ಅಲ್ಲದೇ  ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವುದಾಗಿ  ಭರವಸೆಯನ್ನೂ ನೀಡಿದ್ದರು ಎಂದು ದಿಗ್ವಿಜಯ್ ಸಿಂಗ್ ಆರೋಪ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ಸಚಿವ ವಿಶ್ವಾಸ್ ಸಾರಾಂಗ್  ಈ ಆರೋಪವನ್ನು ತಳ್ಳಿಹಾಕಿದ್ದು, ಸಾಧ್ಯವಿದ್ದರೆ ಕಾಂಗ್ರೆಸ್ ಪೂರಕ ಆಧಾರ ನೀಡಿ ಆರೋಪ ಸಾಬೀತುಪಡಿಸಲಿ ಎಂದು ಸವಾಲೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments