50ಲಕ್ಷ ಮುಸ್ಲಿಂ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕಲಾಗುವುದು- ದಿಲೀಪ್ ಘೋಷ್

Webdunia
ಸೋಮವಾರ, 20 ಜನವರಿ 2020 (11:33 IST)
ಕೊಲ್ಕತ್ತಾ: 50ಲಕ್ಷ ಮುಸ್ಲಿಂ ಅಕ್ರಮ ವಲಸಿಗರನ್ನು ಗುರುತಿಸಿ ದೇಶದಿಂದ ಹೊರಹಾಕಲಾಗುವುದು ಎಂದು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.



50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಲಾಗಿದೆ. ಒಂದು ವೇಳೆ ಅಗತ್ಯಬಿದ್ದರೆ ಅವರನ್ನು ದೇಶದಿಂದ ಹೊರಗಟ್ಟಲಾಗುವುದು. ಅದಕ್ಕೂ ಮೊದಲು ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುವುದು. ಆಗ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಉಳಿಸಿಕೊಳ್ಳಲು ಯಾವ ಕಾರಣವೂ ಇರುವುದಿಲ್ಲ ಎಂದು  ದಿಲೀಪ್ ಘೋಷ್ ಹೇಳಿದ್ದಾರೆ.


ಈ ಹೇಳಿಕೆ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದು, ಆ ಮೂಲಕ ದಿಲೀಪ್ ಘೋಷ್ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments