Webdunia - Bharat's app for daily news and videos

Install App

ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನ

geetha
ಬುಧವಾರ, 17 ಜನವರಿ 2024 (19:06 IST)
ನವದೆಹಲಿ : ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರತಿಷ್ಠಾಪನಾ ಕಾರ್ಯ ಜ .22 ರಂದು ನಡೆಯುತ್ತಿದ್ದು ಕೇವಲ ಐದು ದಿನಗಳಷ್ಟೇ ಬಾಕಿ ಉಳಿದಿದೆ. ದೇಶ ವಿದೇಶಗಳಿಂದ ಕೋಟ್ಯಂತರ ಭಕ್ತರು ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಅಯೋಧ್ಯೆಯಲ್ಲಿ ಸೂಕ್ತ ಸಿದ್ದತಾ ಕಾರ್ಯಗಳು ನಡೆಯುತ್ತಿವೆ. 
 
ದೇಶದ ವಿವಿಧ ನಗರಗಳಿಂದ ಅಯೋಧ್ಯೆಗೆ ತಲುಪಲು ಭಕ್ತಾದಿಗಳಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ರೈಲು ಮತ್ತು ಬಸ್‌ ಗಳು ಈಗಾಗಲೇ ಭರ್ತಿಯಾಗಿವೆ. 

ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧ್ಯಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಬುಧವಾರ ಬೆಂಗಳೂರು -ಅಯೋಧ್ಯಾ ನಡುವಿನ ವಿಮಾನ ಸಂಚಾರಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ದಾರೆ. ಇದೇ ವೇಳೆ ಕೋಲ್ಕತ್ತಾ – ಅಯೋಧ್ಯೆ ನಡುವಿನ ವಿಮಾನ ಸಂಚಾರಕ್ಕೂ ಸಹ ಚಾಲನೆ ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments