Webdunia - Bharat's app for daily news and videos

Install App

ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ ರಾಹುಲ್ ಹೇಳಿಕೆ

Webdunia
ಗುರುವಾರ, 15 ಡಿಸೆಂಬರ್ 2016 (08:43 IST)
ಪ್ರಧಾನಿ ಮೋದಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಕುರಿತ ಮಾಹಿತಿ ನನ್ನಲ್ಲಿದೆ ಎಂದು ರಾಹುಲ್ ಗಾಂಧಿ ಸಿಡಿಸಿರುವ ಬಾಂಬ್ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. 
ಈ ಕುರಿತು ಬಿಜೆಪಿ ಕಿಡಿಕಾರಿದ್ದು ಧೈರ್ಯವಿದ್ದರೆ ರಾಹುಲ್ ಮಾಹಿತಿ ಬಹಿರಂಗ ಪಡಿಸಲಿ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಸವಾಲು ಹಾಕಿದ್ದರೆ. ವ್ಯರ್ಥ ಆರೋಪ ಮಾಡುವುದು ಸರಿಯಲ್ಲ. ಈ ಆರೋಪ ಸುಳ್ಳು, ಆಧಾರ ರಹಿತ, ದುರದೃಷ್ಟಕರ. ಹತಾಶೆಯಿಂದ ರಾಹುಲ್ ಈ ಆರೋಪ ಮಾಡಿದ್ದು ದೇಶದ ಕ್ಷಮೆಯಾಚಿಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವವ ಅನಂತ ಕುಮಾರ್ ಪಟ್ಟು ಹಿಡಿದಿದ್ದಾರೆ.
 
ನಿಮ್ಮಲ್ಲಿ ಮಾಹಿತಿ ಇದ್ದರೆ ಯಾಕೆ ಹೊರಗೆ ತರ್ತಿಲ್ಲ ಎಂಬ ಸದಾ ಮೋದಿ ಅವರ ಮೇಲೆ ವಾಗ್ದಾಳಿ ನಡೆಸುವುದರಲ್ಲೇ ನಿರತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಶ್ನೆ ಹಾಕಿದ್ದಾರೆ. 
 
ನಿನ್ನೆಯ ಲೋಕಸಭಾ ಕಲಾಪ ಕಿರಣ್ ರಿಜಿಜು ಭ್ರಷ್ಟಾಚಾರ ವಿವಾದಕ್ಕೆ ಆಹುತಿಯಾಗಿತ್ತು. ಇದರ ಬೆನ್ನಲ್ಲೆ ರಾಹುಲ್ ಗಾಂಧಿ ಹೊಸ ಬಾಂಬ್ ಸಿಡಿಸಿರುವುದು ಕುತೂಹಲ ಮೂಡಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments