Webdunia - Bharat's app for daily news and videos

Install App

ಡಾಬಾದಲ್ಲಿ ಕೊಳಕು ಟಿಶ್ಯು ವಿಚಾರಕ್ಕೆ ನಡೆದ ಘಟನೆ ಕೊಲೆಯಲ್ಲಿ ಅಂತ್ಯ!

Webdunia
ಗುರುವಾರ, 19 ನವೆಂಬರ್ 2020 (10:35 IST)
ಥಾಣೆ : ಡಾಬಾದಲ್ಲಿ ಕೊಳಕು ಟಿಶ್ಯು ಇಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಹಕನನ್ನು ಮೂವರು ಕೆಲಸಗಾರರು ಸೇರಿ ಕೊಲೆ ಮಾಡಿದ ಘಟನೆ ಥಾಣೆಯಲ್ಲಿ ನಡೆದಿದೆ.

ಗೆಳೆಯನ ಜೊತೆ ಡಾಬಾಗೆ ಬಂದ ವ್ಯಕ್ತಿ  ಅಲ್ಲಿದ್ದ ಕೊಳಕು ಟಿಶ್ಯುಗಳನ್ನು ಕಂಡು ಕೆಲಸಗಾರನ ಮೇಲೆ ಕಿಡಿಕಾರಿದ್ದಾನೆ. ಇದರಿಂದ ಮೂವರು ಕೆಲಸಗಾರು ಹಾಗೂ ವ್ಯಕ್ತಿಯ ನಡುವೆ ಗಲಾಟೆ ನಡೆದು, ಕೆಲಸಗಾರನೊಬ್ಬ ಟೈಲ್ಸ್ ನಿಂದ ವ್ಯಕ್ತಿಯ ತಲೆಗೆ ಹೊಡೆದಿದ್ದಾನೆ. ಇದರ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನಪ್ಪಿದ್ದಾನೆ. 

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೈವರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments