Webdunia - Bharat's app for daily news and videos

Install App

ಡಾಬಾದಲ್ಲಿ ಕೊಳಕು ಟಿಶ್ಯು ವಿಚಾರಕ್ಕೆ ನಡೆದ ಘಟನೆ ಕೊಲೆಯಲ್ಲಿ ಅಂತ್ಯ!

Webdunia
ಗುರುವಾರ, 19 ನವೆಂಬರ್ 2020 (10:35 IST)
ಥಾಣೆ : ಡಾಬಾದಲ್ಲಿ ಕೊಳಕು ಟಿಶ್ಯು ಇಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಹಕನನ್ನು ಮೂವರು ಕೆಲಸಗಾರರು ಸೇರಿ ಕೊಲೆ ಮಾಡಿದ ಘಟನೆ ಥಾಣೆಯಲ್ಲಿ ನಡೆದಿದೆ.

ಗೆಳೆಯನ ಜೊತೆ ಡಾಬಾಗೆ ಬಂದ ವ್ಯಕ್ತಿ  ಅಲ್ಲಿದ್ದ ಕೊಳಕು ಟಿಶ್ಯುಗಳನ್ನು ಕಂಡು ಕೆಲಸಗಾರನ ಮೇಲೆ ಕಿಡಿಕಾರಿದ್ದಾನೆ. ಇದರಿಂದ ಮೂವರು ಕೆಲಸಗಾರು ಹಾಗೂ ವ್ಯಕ್ತಿಯ ನಡುವೆ ಗಲಾಟೆ ನಡೆದು, ಕೆಲಸಗಾರನೊಬ್ಬ ಟೈಲ್ಸ್ ನಿಂದ ವ್ಯಕ್ತಿಯ ತಲೆಗೆ ಹೊಡೆದಿದ್ದಾನೆ. ಇದರ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನಪ್ಪಿದ್ದಾನೆ. 

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೈವರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments