Webdunia - Bharat's app for daily news and videos

Install App

ದುರಂತ : ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿತ!

Webdunia
ಶನಿವಾರ, 28 ಮೇ 2022 (10:46 IST)
ಅಮರಾವತಿ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು 3 ವರ್ಷದ ಮಗು ಸೇರಿದಂತೆ 4 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನನಪುರ್ ಜಿಲ್ಲೆಯ ಮುಳಕೇಡು ಗ್ರಾಮದಲ್ಲಿ ನಡೆದಿದೆ.
 
ಮೃತರನ್ನು ಜೈನಬಿ (60), ದಾದು (36), ಶರ್ಫುನ್ನಿ (28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 3 ವರ್ಷದ ಮಗು ಕೂಡಾ ಸಾವನ್ನಪ್ಪಿದೆ. ಇನ್ನೂ ಇಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಕ್ಕಪಕ್ಕದ ಎರಡು ಮನೆಗಳಿಗೂ ಹಾನಿಯಾಗಿದೆ. 

ಘಟನೆ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments