Webdunia - Bharat's app for daily news and videos

Install App

ದುರಂತ : ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿತ!

Webdunia
ಶನಿವಾರ, 28 ಮೇ 2022 (10:46 IST)
ಅಮರಾವತಿ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು 3 ವರ್ಷದ ಮಗು ಸೇರಿದಂತೆ 4 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನನಪುರ್ ಜಿಲ್ಲೆಯ ಮುಳಕೇಡು ಗ್ರಾಮದಲ್ಲಿ ನಡೆದಿದೆ.
 
ಮೃತರನ್ನು ಜೈನಬಿ (60), ದಾದು (36), ಶರ್ಫುನ್ನಿ (28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 3 ವರ್ಷದ ಮಗು ಕೂಡಾ ಸಾವನ್ನಪ್ಪಿದೆ. ಇನ್ನೂ ಇಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಕ್ಕಪಕ್ಕದ ಎರಡು ಮನೆಗಳಿಗೂ ಹಾನಿಯಾಗಿದೆ. 

ಘಟನೆ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments