ಕಾರ್ಯಾಚರಣೆಗೆ ನಿರಾಕ್ಷೇಪಣಾ ಪ್ರಮಾಣಪತ್ರ

Webdunia
ಮಂಗಳವಾರ, 12 ಅಕ್ಟೋಬರ್ 2021 (08:31 IST)
ನವದೆಹಲಿ : ಭಾರತದ ಕೋಟ್ಯಧಿಪತಿ ರಾಕೇಶ್ ಜುಂಝನ್ವಾಲಾ ಅವರು ಆರಂಭಿಸಲಿರುವ ವಿಮಾನಯಾನ ಕಂಪನಿ 'ಆಕಾಶ್ ಏರ್' ಕಾರ್ಯಾಚರಣೆಗೆ ನಾಗರಿಕ ವಿಮಾನಯಾನ ಸಚಿವಾಲಯವು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ನೀಡಿದೆ ಎಂದು ಕಂಪನಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸಚಿವಾಲಯದ ಬೆಂಬಲ ಮತ್ತು ಎನ್ಒಸಿ ನೀಡಿರುವುದಕ್ಕೆ ನಾವು ಕೃತಜ್ಞರಾಗಿರುತ್ತೇವೆ ಎಂದು ಆಕಾಶ್ ಏರ್ನ ಸಿಇಒ ವಿನಯ್ ದುಬೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದುಬೆ ಅವರು ಜೆಟ್ ಏರ್ವೇಸ್ನ ಮಾಜಿ ಸಿಇಒ ಆಗಿದ್ದಾರೆ.
ಹೊಸ ವಿಮಾನ ಸಂಸ್ಥೆಯು 2022ರ ಬೇಸಿಗೆಯ ವೇಳೆಗೆ ಕಾರ್ಯಾರಂಭ ಮಾಡುವ ಗುರಿಯನ್ನು ಹೊಂದಿದೆ ಎಂದು ಎನ್ಎಸ್ವಿ ಏವಿಯೇಷನ್ ಪ್ರವೇಟ್ ಲಿಮಿಟೆಡ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

ಮುಂದಿನ ಸುದ್ದಿ
Show comments