Webdunia - Bharat's app for daily news and videos

Install App

ಕಾರ್ಯಾಚರಣೆಗೆ ನಿರಾಕ್ಷೇಪಣಾ ಪ್ರಮಾಣಪತ್ರ

Webdunia
ಮಂಗಳವಾರ, 12 ಅಕ್ಟೋಬರ್ 2021 (08:31 IST)
ನವದೆಹಲಿ : ಭಾರತದ ಕೋಟ್ಯಧಿಪತಿ ರಾಕೇಶ್ ಜುಂಝನ್ವಾಲಾ ಅವರು ಆರಂಭಿಸಲಿರುವ ವಿಮಾನಯಾನ ಕಂಪನಿ 'ಆಕಾಶ್ ಏರ್' ಕಾರ್ಯಾಚರಣೆಗೆ ನಾಗರಿಕ ವಿಮಾನಯಾನ ಸಚಿವಾಲಯವು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ನೀಡಿದೆ ಎಂದು ಕಂಪನಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸಚಿವಾಲಯದ ಬೆಂಬಲ ಮತ್ತು ಎನ್ಒಸಿ ನೀಡಿರುವುದಕ್ಕೆ ನಾವು ಕೃತಜ್ಞರಾಗಿರುತ್ತೇವೆ ಎಂದು ಆಕಾಶ್ ಏರ್ನ ಸಿಇಒ ವಿನಯ್ ದುಬೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದುಬೆ ಅವರು ಜೆಟ್ ಏರ್ವೇಸ್ನ ಮಾಜಿ ಸಿಇಒ ಆಗಿದ್ದಾರೆ.
ಹೊಸ ವಿಮಾನ ಸಂಸ್ಥೆಯು 2022ರ ಬೇಸಿಗೆಯ ವೇಳೆಗೆ ಕಾರ್ಯಾರಂಭ ಮಾಡುವ ಗುರಿಯನ್ನು ಹೊಂದಿದೆ ಎಂದು ಎನ್ಎಸ್ವಿ ಏವಿಯೇಷನ್ ಪ್ರವೇಟ್ ಲಿಮಿಟೆಡ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments