Webdunia - Bharat's app for daily news and videos

Install App

ಆಸ್ತಿ ವಿವರ ಬಹಿರಂಗಪಡಿಸುವಂತೆ ಆದೇಶ

Webdunia
ಗುರುವಾರ, 28 ಏಪ್ರಿಲ್ 2022 (13:45 IST)
ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಂಪುಟದ ಸಚಿವರು ಹಾಗೂ ಅವರ ಕುಟುಂಬದವರ ಎಲ್ಲಾ ಆಸ್ತಿಯ ವಿವರಗಳನ್ನು 3 ತಿಂಗಳುಗಳ ಒಳಗಾಗಿ ಬಹಿರಂಗ ಪಡಿಸುವಂತೆ ಆದೇಶ ನೀಡಿದ್ದಾರೆ.

ಯುಪಿ ಸಿಎಂ ತಮ್ಮ ಸಂಪುಟದ ಸದಸ್ಯರೊಂದಿಗೆ, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೂ ತಮ್ಮ ಆಸ್ತಿಯ ವಿವರಗಳನ್ನು ಆನ್ಲೈನ್ನಲ್ಲಿ ಬಹಿರಂಗ ಪಡಿಸುವಂತೆ ತಿಳಿಸಿದ್ದಾರೆ. ಇದರೊಂದಿಗೆ ಸರ್ಕಾರಿ ಕೆಲಸಗಳಲ್ಲಿ ಸಂಸದರ ಸಂಬಧಿಕರು ಮಧ್ಯ ಪ್ರವೇಶಿಸಬಾರದು ಎಂದು ಆದಿತ್ಯನಾಥ್ ಸೂಚಿಸಿದ್ದಾರೆ. 

ಸಂಪುಟ ಸಭೆಯ ಬಳಿಕ ವಿಶೇಷ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ, ಐಎಎಸ್, ಐಪಿಎಸ್ ಹಾಗೂ ಪ್ರಾಂತೀಯ ನಾಗರಿಕ ಸೇವಾ ಅಧಿಕಾರಿಗಳು ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿಯನ್ನು ಘೋಷಿಸಬೇಕು.

ಅದನ್ನು ಜನರು ನೋಡುವಂತೆ, ಆನ್ಲೈನ್ ಪೋರ್ಟಲ್ನಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments