ಪಾಟ್ನಾ ಸಭೆಯ ನಂತರ ಆರ್‌ಜೆಡಿ ನಾಯಕರ ಅತೃಪ್ತಿ

Webdunia
ಬುಧವಾರ, 5 ಜುಲೈ 2023 (14:58 IST)
ಜೂನ್ 23 ರಂದು ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ ನಡೆದ ಬಳಿಕ ಆರ್ಜೆಡಿಯಲ್ಲಿ ಬಂಡಾಯ ಶುರುವಾಗಿದೆ. ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಡಿಸಿಎಂ ತೇಜಸ್ವಿಯಾದವ್ಗೆ ಅವಕಾಶ ನೀಡಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿವೆ.
 
ಈ ಸ್ಥಾನವನ್ನು ಬಿಟ್ಟು ಕೊಡಲು ನಿತೀಶ್ ಕುಮಾರ್ ಸಿದ್ಧವಿಲ್ಲ. ಈ ಹಿನ್ನೆಲೆ ಜೆಡಿಯು, ಆರ್ಜೆಡಿ ನಡುವೆ ಸಣ್ಣ ಮಟ್ಟದ ತಿಕ್ಕಾಟ ಶುರುವಾಗಿದೆ. ಮಹಾರಾಷ್ಟ್ರದಲ್ಲಿ ನಡೆದ ಭಾರೀ ರಾಜಕೀಯ ನಾಟಕದ ಬಳಿಕ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಸುಶೀಲ್ ಮೋದಿ ಟ್ವೀಟ್ನಲ್ಲಿ ಇದೇ ರೀತಿಯ ಪರಿಸ್ಥಿತಿ ಬಿಹಾರದಲ್ಲೂ ಸಂಭವಿಸಬಹುದು ಎಂದು ಹೇಳಿದ್ದಾರೆ.

ಶೀಘ್ರದಲ್ಲೇ ಜೆಡಿಯುನಲ್ಲಿಯೂ ಒಡಕು ಉಂಟಾಗಬಹುದು ಎಂದು ಸುಶೀಲ್ ಮೋದಿ ಹೇಳಿಕೊಂಡಿದ್ದು, ಇಂತಹ ವಿಭಜನೆಯ ಭೀತಿಯಿಂದ ನಿತೀಶ್ ಕುಮಾರ್ ತಮ್ಮ ಶಾಸಕರೊಂದಿಗೆ ಪ್ರತ್ಯೇಕ ಚರ್ಚೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದೆ. ಈ ನಡುವೆ ನಿತೀಶ್ ಕುಮಾರ್ ವಿಪಕ್ಷಗಳ ನೇತೃತ್ವ ವಹಿಸಿಕೊಂಡಿರುವ ಹಿನ್ನೆಲೆ ಅವರ ಮುಂದಿನ ನಡೆ ಏನಿರಬಹುದು ಎಂದು ತೀವ್ರ ಕುತೂಹಲದಿಂದ ಎದುರು ನೋಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments