Webdunia - Bharat's app for daily news and videos

Install App

ಇಂದು ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಕುರಿತು ಚರ್ಚೆ

Webdunia
ಸೋಮವಾರ, 31 ಡಿಸೆಂಬರ್ 2018 (11:28 IST)
ನವದೆಹಲಿ: ಸಂಸತ್ತಿನ ಚಳಿಗಾಲದ ಅಧವೇಶನದಲ್ಲಿ ತಿದ್ದುಪಡಿ ಮಾಡಲಾದ ತ್ರಿವಳಿ ತಲಾಖ್  ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಇಂದು ರಾಜ್ಯ ಸಭೆಯಲ್ಲೂ ತ್ರಿವಳಿ ತಲಾಖ್ ಮಸೂದೆ ಚರ್ಚೆಗೊಳಗಾಗಲಿದೆ.


ಈ ಮಸೂದೆ ಇಂದು ರಾಜ್ಯಸಭೆಯಲ್ಲೂ ಮಂಡನೆಯಾದರೆ ತ್ರಿವಳಿ ತಲಾಖ್ ಅನ್ನು ಅಸಾಂವಿಧಾನಿಕ ಮತ್ತು ಅಪರಾಧ ಎಂದ ಸುಪ್ರೀಂ ಕೋರ್ಟ್ ನಿಲುವನ್ನು ಸರ್ಕಾರ ಅನುಮೋದಿಸಿದಂತಾಗುತ್ತದೆ.


ಮುಸ್ಲಿಂ ಮಹಿಳೆಯರಿಗೆ ತಕ್ಷಣವೇ ವಿಚ್ಛೇದನ ನೀಡುವಂತಹ ಪದ್ಧತಿಗೆ ಕಡಿವಾಣ ಹಾಕಲು ಮುಸ್ಲಿಂ ಮಹಿಳೆಯರ ಮಸೂದೆ 2018 (ವಿವಾಹದ ಹಕ್ಕುಗಳ ರಕ್ಷಣೆ) ಮುಂದಾಗಿದೆ. ಮೌಖಿಕವಾಗಿ ತಲಾಖ್ ಹೇಳುವುದು ಅಥವಾ ವಾಟ್ಸಾಪ್, ಟೆಲಿಫೋನ್, ಪತ್ರ ಯಾವುದೇ ತಂತ್ರಜ್ಞಾನವನ್ನು ಬಳಸಿಕೊಂಡು ತಲಾಖ್ ಸಂದೇಶ ಕಳಿಸಿ ವಿಚ್ಛೇದನ ಪಡೆಯುವುದನ್ನೂ ಈ ಕಾಯ್ದೆ ಅಪರಾಧವೆಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments