ಎಂಇಎಸ್‌ಗೆ ಮುಖಭಂಗ – ಕರಾಳ ದಿನಕ್ಕೆ ಇಲ್ಲ ಅನುಮತಿ

Webdunia
ಸೋಮವಾರ, 30 ಅಕ್ಟೋಬರ್ 2023 (16:02 IST)
ಕರಾಳ ದಿನ ಆಚರಿಸುವ ಮೂಲಕ ಕನ್ನಡಿಗರಿಗೆ ಇರಿಸುಮುರಿಸು ಮಾಡಲು ಯತ್ನಿಸಿದ್ದ ಎಂಇಎಸ್‌ ಮತ್ತು ಶಿವಸೇನೆಯ ಪುಂಡುಕೋರರಿಗೆ ಬೆಳಗಾವಿ ಜಿಲ್ಲಾಡಳಿತ ಖಡಕ್‌ ಉತ್ತರ ನೀಡಿದೆ. ಕರಾಳ ದಿನಾಚರಣಗೆಗೆ ಅನುಮತಿ ನಿರಾಕರಿಸಲಾಗಿದ್ದು, ಇದರಿಂದ ಮರಾಠಿ ಭಾಷಿಕ ಸಂಘಟನೆಗಳಿಗೆ ಮುಖಭಂಗ ಉಂಟಾಗಿದೆ. 
 
ಕರಾಳ ದಿನಾಚರಣೆಗೆ ಬೆಂಬಲ ಸೂಚಿಸಿದ್ದ ಮಹಾರಾಷ್ಟ್ರ ಸಿಎಂ ಸರ್ಕಾರದಿಂದ ತಮ್ಮ ಪ್ರತಿನಿಧಿಯನ್ನೂ ಸಹ ಕಳಿಸುವ ಮಾತನಾಡಿದ್ದರು. ಸರ್ಕಾರದ ನಿರ್ಧಾರಕ್ಕೆ ವಿರೋಧವಾಗಿ ರಾಜ್ಯೋತ್ಸವದ ದಿನದಂದು ಕರಾಳ ದಿನ ಆಚರಿಸಲು ಪುಂಡುಕೋರರು ನಿರ್ಧರಿಸಿದ್ದು, ಅಂದು ಹಲವರಿಗೆ ಲಾಠಿಯೇಟುಗಳೂ ಸಹ ತಗುಲುವ ಸಂಭವವಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments