Webdunia - Bharat's app for daily news and videos

Install App

ಎಂಇಎಸ್‌ಗೆ ಮುಖಭಂಗ – ಕರಾಳ ದಿನಕ್ಕೆ ಇಲ್ಲ ಅನುಮತಿ

Webdunia
ಸೋಮವಾರ, 30 ಅಕ್ಟೋಬರ್ 2023 (16:02 IST)
ಕರಾಳ ದಿನ ಆಚರಿಸುವ ಮೂಲಕ ಕನ್ನಡಿಗರಿಗೆ ಇರಿಸುಮುರಿಸು ಮಾಡಲು ಯತ್ನಿಸಿದ್ದ ಎಂಇಎಸ್‌ ಮತ್ತು ಶಿವಸೇನೆಯ ಪುಂಡುಕೋರರಿಗೆ ಬೆಳಗಾವಿ ಜಿಲ್ಲಾಡಳಿತ ಖಡಕ್‌ ಉತ್ತರ ನೀಡಿದೆ. ಕರಾಳ ದಿನಾಚರಣಗೆಗೆ ಅನುಮತಿ ನಿರಾಕರಿಸಲಾಗಿದ್ದು, ಇದರಿಂದ ಮರಾಠಿ ಭಾಷಿಕ ಸಂಘಟನೆಗಳಿಗೆ ಮುಖಭಂಗ ಉಂಟಾಗಿದೆ. 
 
ಕರಾಳ ದಿನಾಚರಣೆಗೆ ಬೆಂಬಲ ಸೂಚಿಸಿದ್ದ ಮಹಾರಾಷ್ಟ್ರ ಸಿಎಂ ಸರ್ಕಾರದಿಂದ ತಮ್ಮ ಪ್ರತಿನಿಧಿಯನ್ನೂ ಸಹ ಕಳಿಸುವ ಮಾತನಾಡಿದ್ದರು. ಸರ್ಕಾರದ ನಿರ್ಧಾರಕ್ಕೆ ವಿರೋಧವಾಗಿ ರಾಜ್ಯೋತ್ಸವದ ದಿನದಂದು ಕರಾಳ ದಿನ ಆಚರಿಸಲು ಪುಂಡುಕೋರರು ನಿರ್ಧರಿಸಿದ್ದು, ಅಂದು ಹಲವರಿಗೆ ಲಾಠಿಯೇಟುಗಳೂ ಸಹ ತಗುಲುವ ಸಂಭವವಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments