Webdunia - Bharat's app for daily news and videos

Install App

ನನ್ನ ಮಗಳಿಗೆ ಅನ್ಯಾಯವಾದಾಗ ಬಾರದ ಮಾನವ ಹಕ್ಕು ಸಂಘಟನೆಗಳು ಈಗ್ಯಾಕೆ ಬಂದರು? ದಿಶಾ ಪೋಷಕರ ಆಕ್ರೋಶ

Webdunia
ಶನಿವಾರ, 7 ಡಿಸೆಂಬರ್ 2019 (13:30 IST)
ಹೈದರಾಬಾದ್: ನಾಲ್ವರು ಕೀಚಕರಿಂದ ತಮ್ಮ ಮಗಳ ಮೇಲೆ ಅತ್ಯಾಚಾರವಾಗಿ ಆಕೆಯನ್ನು ಮೃಗೀಯವಾಗಿ ಕೊಂದಾಗ ಬಾರದ ಮಾನವ ಹಕ್ಕು ಸಂಘಟನೆಯವರು ಈಗ ಆ ಆರೋಪಿಗಳು ಸತ್ತಾಗ ಯಾಕೆ ಬಂದು ತನಿಖೆ ಮಾಡುತ್ತಿದ್ದಾರೆ ಎಂದು ಪಶುವೈದ್ಯೆ ದಿಶಾ ಅತ್ಯಾಚಾರ ಸಂತ್ರಸ್ತೆಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹೈದರಾಬಾದ್ ಎನ್ ಕೌಂಟರ್ ಸ್ಥಳಕ್ಕೆ ಆಗಮಿಸಿದ ಮಾನವ ಹಕ್ಕು ನಿಯೋಗದ ಅಧಿಕಾರಿಗಳು ಎನ್ ಕೌಂಟರ್ ನ ನೈಜತೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದರ ಬಗ್ಗೆ ದಿಶಾ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನ ಮಗಳ ಮೆಲೆ ಅನ್ಯಾಯವಾದಾಗ ಇವರೆಲ್ಲಾ ಎಲ್ಲಿ ಹೋಗಿದ್ದರು. ಅಪರಾಧಿಗಳನ್ನು ಕೊಲ್ಲುವುದು ಮಾನವ ಹಕ್ಕುಗಳ ಉಲ್ಲಂಘನೆಯಾದರೆ ಅತ್ಯಾಚಾರ ಮಾಡಿ ಕೊಲೆ ಮಾಡುವುದು ಅಪರಾಧವಲ್ಲವಾ ಎಂದು ದಿಶಾ ಪೋಷಕರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments