ಮಂತ್ರಿಗಳ ವಜಾ ಸುಳ್ಳು ಸುದ್ದಿ

geetha
ಸೋಮವಾರ, 8 ಜನವರಿ 2024 (18:04 IST)
ನವದೆಹಲಿ : ಭಾರತೀಯರು ಮತ್ತು ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾಲ್ಡಿವ್ಸ್‌ ಸರ್ಕಾರ ಮಂತ್ರಿಗಳನ್ನು ವಜಾಗೊಳಿಸಿದ್ದು ಸುಳ್ಳು ಸುದ್ದಿ ಎಂಬ ಸಂಗತಿ ಈಗ ಹೊರಬಿದ್ದಿದೆ. ಈ ಕುರಿತು ಅಧಿಕೃತ ಸ್ಪಷ್ಟನೆ ನೀಡಿರುವ ಮಾಲ್ಡಿವ್ಸ್‌ ಸರ್ಕಾರ ನಾವು ಯಾವುದೇ ಮಂತ್ರಿಗಳನ್ನು ವಜಾ ಮಾಡಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.
 
ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ನೀಡಿದ್ದ  ಭೇಟಿಯ ಬಳಿಕ ಆ ಬಗ್ಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದ ಮಾಲ್ಡಿವ್ಸ್‌ ಸಚಿವರು, ಭಾರತ ಎಷ್ಟೇ ಹೊರಾಡಿದರೂ ಪ್ರವಾಸೋದ್ಯಮದಲ್ಲಿ ಮಾಲ್ಡಿವ್ಸ್‌ ಗೆ ಸ್ಪರ್ಧೆ ನೀಡಲು ಸಾಧ್ಯವಿಲ್ಲ.‌ ಭಾರತದ ಕೆಟ್ಟ ವಾಸನೆ ಹಾಗೂ ಸ್ವಚ್ಛತೆಯಿಲ್ಲದ ಸ್ಥಳಗಳು ಪ್ರವಾಸಿಗರನ್ನು ದೂರವಿಡುತ್ತದೆ ಎಂದು ಟೀಕಿಸಿದ್ದರು. 
 
ಈ ಬಗ್ಗೆ ಭಾರತದಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಚಿವರಾದ ಮರಿಯಮ್‌ ಶಿಯಾನಾ, ಮಾಲ್ಷಾ ಮತ್ತು ಹಸ್ಸನ್‌ ಜಿಹಾನ್‌ ಅವರನ್ನು ವಜಾಗೊಳಿಸಲಾಗಿದೆ ಎಂಬ ಸುದ್ದಿ ಹೊರಬಿದ್ದಿತ್ತು. ಆದರೆ ಈ ಸುದ್ದಿಗೆ ಸ್ಪಷ್ಟೀಕರಣ ನೀಡಿರುವ ಹಸ್ಸನ್‌ ಜಿಹಾನ್‌ ನಾವು ಯಾರು ವಜಾಗೊಂಡಿಲ್ಲ. ಈ ಸುದ್ದಿ ಸುಳ್ಳು ಎಂದಿದ್ದಾರೆ.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments