Webdunia - Bharat's app for daily news and videos

Install App

ಅಜಿತ್​ ಅಂಡ್​ ಟೀಮ್​ ವಿರುದ್ಧ ಅನರ್ಹತೆ ಅರ್ಜಿ

Webdunia
ಸೋಮವಾರ, 3 ಜುಲೈ 2023 (20:00 IST)
ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ಉಂಟಾಗಿದ್ದು, ಭಾನುವಾರ ಎನ್‌ಸಿಪಿ ಪಾಳಯದ ಅಜಿತ್‌ ಪವಾರ್‌ ಹಾಗೂ 8 ಇತರೆ ಶಾಸಕರು ಮಹಾರಾಷ್ಟ್ರ ಸರ್ಕಾರದ ಜತೆ ಸೇರಿದ್ದಾರೆ. ಅಜಿತ್ ಪವಾರ್‌ ಡಿಸಿಎಂ ಆಗಿದ್ದು, ಇತರೆ 8 ಮಂದಿ ಎನ್‌ಸಿಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿನ್ನೆಲೆ ಇವರ ವಿರುದ್ಧ ಎನ್‌ಸಿಪಿ ಅನರ್ಹತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಮಹಾರಾಷ್ಟ್ರ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ಗೆ ಅನರ್ಹತೆ ಅರ್ಜಿ ಕಳಿಸಿದ್ದಾರೆ. ಡಿಸಿಎಂ ಅಜಿತ್ ಪವಾರ್ ಹಾಗೂ ಹಾಗೂ ಎಂಟು ಶಾಸಕರ ವಿರುದ್ದ ಅನರ್ಹತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಬಿಜೆಪಿ ಜತೆ ಸೇರಿ ಬಂಡೆದ್ದವರ ವಿರುದ್ಧ ಕ್ರಮಕ್ಕೆ ಎನ್‌ಸಿಪಿ ಮುಂದಾಗಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯಡಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ‌‌ಮೋದಿ‌ ಸ್ವೀಕರಿಸಿದ ಉಡುಗೊರೆ ನಿಮ್ಮ‌ ಕೈ ಸೇರಬೇಕೇ, ಇಲ್ಲಿದೆ ಸುವರ್ಣಾವಕಾಶ

ಕಲ್ಯಾಣ ಕರ್ನಾಟಕದ ದಿನದಂದೇ ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ‌ಗುಡ್ ನ್ಯೂಸ್

ಕಾಂಗ್ರೆಸ್‌ ಮಾಡಿದ ಭ್ರಷ್ಟತೆಯನ್ನು ನರೇಂದ್ರ ಮೋದಿ ಸ್ವಚ್ಛ ಮಾಡಿದ್ದಾರೆ

ಮಹಾರಾಷ್ಟ್ರ ಎನ್‌ಕೌಂಟರ್‌: ಇಬ್ಬರು ಮಹಿಳಾ ನಕ್ಸಲರು ಬಲಿ

ನರೇಂದ್ರ ಮೋದಿ 75ನೇ ಹುಟ್ಟುಹಬ್ಬ: ಸಿನಿಮಾ ರಂಗದಿಂದ ಶುಭಾಶಯಗಳ ಸುರಿಮಳೆ

ಮುಂದಿನ ಸುದ್ದಿ
Show comments