Webdunia - Bharat's app for daily news and videos

Install App

ವಿಮಾನಗಳ ಹಾರಾಟಕಕ್ಕೂ ಅಡ್ಡಿ!

geetha
ಭಾನುವಾರ, 14 ಜನವರಿ 2024 (17:30 IST)
ನವದೆಹಲಿ : ಚಳಿಗಾಲದ ಮಧ್ಯಭಾಗದಲ್ಲಿ ದೇಶಾದ್ಯಂತ ವಿವಿಧ ನಗರಗಳಲ್ಲಿ ಇಂದು ದಟ್ಟವಾದ ಮಂಜು ಆವರಿಸಿದೆ. ದೆಹಲಿ, ಕಾಶ್ಮೀರ ಹಾಗೂ ತಮಿಳುನಾಡಿನಲ್ಲಿಯೂ ಸಹ ದಟ್ಟವಾದ ಮಂಜು ವಿಮಾನಗಳು ಹಾಗೂ ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟುಮಾಡಿದೆ. 
 
ದೆಹಲಿಯಲ್ಲಿ ದಟ್ಟವಾದ ಮಂಜಿನ ದೆಸೆಯಿಂದಾಗಿ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವುಂಟಾಗಿದೆ.  ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬೆಳಗಿನ ಸಮಯ 9 ಗಂಟೆಯವರೆಗೂ ಮಂಜು ಮುಸುಕಿದ್ದ ಕಾರಣ ರಸ್ತೆ ಕಾಣದಂತಾಗಿ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳನ್ನು ನಿಲ್ಲಿಸಲಾಗಿತ್ತು. ಇನ್ನು ಜಮ್ಮು- ಕಾಶ್ಮೀರದಲ್ಲಿ ಮಂಜು ಹೆಚ್ಚಾಗಿರುವುದು ಪ್ರವಾಸಿಗರ ಭೇಟಿಗೆ ಉತ್ತಮ ಅವಕಾಶವನ್ನು ಕಲ್ಪಿಸಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ
Show comments