Webdunia - Bharat's app for daily news and videos

Install App

ಕಬ್ಬಿನ ಗದ್ದೆಯಲ್ಲಿ ರಂಗೀನಾಟ: ನಂತ್ರ ಏನಾಯಿತು ಗೊತ್ತಾ?

Webdunia
ಸೋಮವಾರ, 1 ಜುಲೈ 2019 (19:02 IST)
ಕಬ್ಬಿನ ಗದ್ದೆಯಲ್ಲಿ ರಂಗೀನಾಟದಲ್ಲಿ ತೊಡಗಿದ್ದ ಮಧ್ಯವಯಸ್ಸಿನ ವ್ಯಕ್ತಿ ಮತ್ತು ಹದಿಹರೆಯದ ಯುವತಿಯನ್ನು ಹಿಡಿದ ಗ್ರಾಮಸ್ಥರು ಇಬ್ಬರನ್ನು ಬೆತ್ತಲೆಯಾಗಿಸಿ ಗ್ರಾಮದಾದ್ಯಂತ ಮೆರವಣಿಗೆ ಮಾಡಿದ ದಾರುಣ ಘಟನೆ ವರದಿಯಾಗಿದೆ.
ಸಹೋದರನ ವಿವಾಹಕ್ಕಾಗಿ ಯುವತಿ ಗ್ರಾಮಕ್ಕೆ ಬಂದಿದ್ದಳು. ಆದರೆ, ವಿವಾಹಕ್ಕೆ ಬಂದಿದ್ದ ಮಧ್ಯ ವಯಸ್ಸಿನ ಪುರುಷ ಆಕೆಯನ್ನು ಮರಳು ಮಾಡಿ ರಾತ್ರಿ ಕಬ್ಬಿನ ಗದ್ದೆಗೆ ಕರೆದುಕೊಂಡು ಬಂದು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ. ಆದರೆ ಕಬ್ಬಿಗೆ ನೀರು ಹಾಯಿಸು ಬಂದ ಗ್ರಾಮಸ್ಥರಿಗೆ ಗದ್ದೆಯಲ್ಲಿ ಯಾರು ಇರುವ ಬಗ್ಗೆ ಅನುಮಾನ ಬಂದು ನೋಡಿದಾಗ ಪುರುಷ ಮತ್ತು ಯುವತಿ ರಂಗೀನಾಟದಲ್ಲಿ ತೊಡಗಿರುವುದು ಕಂಡು ಬಂದಿದೆ.
 
ಇದನ್ನು ಕಂಡ ಗ್ರಾಮಸ್ಥರು ಆಕ್ರೋಶಗೊಂಡು ಇಬ್ಬರನ್ನು ಹಿಡಿದುಕೊಂಡು ಬಂದು ನಗ್ನಗೊಳಿಸಿ ಗ್ರಾಮದಾದ್ಯಂತ ಮೆರವಣಿಗೆ ನಂತರ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ.
 
ಸ್ಥಳೀಯ ಪೊಲೀಸರು ನಗ್ನಪರಿಸ್ಥಿತಿಯಲ್ಲಿರುವುದು ಕಂಡು ಇಬ್ಬರನ್ನು ಸಾರೈಯಹಾತ್ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಇಬ್ಬರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈ.ಎಸ್.ರಮೇಶ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ