Webdunia - Bharat's app for daily news and videos

Install App

ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನುಡಿದ ಡಿ.ಕೆ.ಶಿವಕುಮಾರ್

Webdunia
ಬುಧವಾರ, 6 ಅಕ್ಟೋಬರ್ 2021 (10:36 IST)
ಸುಳ್ಯ : ವಿದ್ಯುತ್ ಸಮಸ್ಯೆ ಬಗ್ಗೆ ಬೆಳ್ಳಾರೆಯ ಸಾಯಿ ಗಿರಿಧರ್ ಮತ್ತು ಅಂದಿನ ಇಂಧನ ಸಚಿವ ಡಿ.ಕೆ ಶಿವಕುಮಾರ್ ನಡುವಿನ ಫೋನ್ ಸಂಭಾಷಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ಸಾಕ್ಷ್ಯ ಹೇಳಲು ಮಂಗಳವಾರ ಸುಳ್ಯ ನ್ಯಾಯಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಜರಾಗಿ ಸಾಕ್ಷ್ಯ ನುಡಿದರು.

ಸುಳ್ಯ ನ್ಯಾಯಾಲಯಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ, ಮಾಜಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಸಹಾಯಕ ಅಭಿಯೋಜಕರು ಮತ್ತು ವಕೀಲರ ಜೊತೆ ಮಾತುಕತೆ ನಡೆಸಿದ ಬಳಿಕ ನ್ಯಾಯಾಲಯ ಕಲಾಪಗಳಿಗೆ ಹಾಜರಾಗಿ ಸಾಕ್ಷ್ಯ ನುಡಿದರು. 11 ಗಂಟೆಯ ವೇಳೆಗೆ ನ್ಯಾಯಾಲಯಕ್ಕೆ ಆಗಮಿಸಿದ ಅವರು ಅರ್ಧ ಗಂಟೆಗಳ ಕಾಲ ಎಪಿಪಿ ಮತ್ತು ವಕೀಲರ ಜೊತೆ ಮಾತುಕತೆ ನಡೆಸಿ 11.30ಕ್ಕೆ ನ್ಯಾಯಾಲಯ ಕಲಾಪಕ್ಕೆ ಹಾಜರಾಗಿ ಸುಳ್ಯ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಧೀಶ ಸೋಮಶೇಖರ್ ಎದುರು ಹಾಜರಾಗಿ ಸಾಕ್ಷ್ಯ ನುಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments