Webdunia - Bharat's app for daily news and videos

Install App

ಅತೃಪ್ತ ಶಾಸಕರನ್ನು ಬಿಜೆಪಿಯವರು ಬಲವಂತವಾಗಿ ಕೂಡಿ ಹಾಕಿದ್ದಾರೆ- ಡಿ.ಕೆ.ಸುರೇಶ್ ಆರೋಪ

Webdunia
ಗುರುವಾರ, 7 ಫೆಬ್ರವರಿ 2019 (16:38 IST)
ದೆಹಲಿ : ಆಪರೇಶನ್ ಕಮಲದ ಹೆಸರಿನಲ್ಲಿ ಬಿಜೆಪಿಯವರು  ಕೆಲವು ಶಾಸಕರನ್ನು ಬಲವಂತವಾಗಿ ಪೊಲೀಸರು, ಗೂಂಡಾಗಳಿಂದ ಬೆದರಿಸಿ ಕೂಡಿ ಹಾಕಿದ್ದಾರೆ’ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.


‘ಆಪರೇಶನ್ ಕಮಲ ಎಂಬುದನ್ನು ಯಾರು ನೋಡಿರಲಿಲ್ಲ. ಇದನ್ನು ಶುರು ಮಾಡಿದ್ದೇ ಕರ್ನಾಟಕದಲ್ಲಿ .  ಆಪರೇಶನ್ ಕಮಲ ಮಾಡಿದ್ದೇ ಬಿಎಸ್ ಯಡಿಯೂರಪ್ಪ. ಆ ಮೂಲಕ ಕೆಲವು ಶಾಸಕರನ್ನು ಬಲವಂತವಾಗಿ ಪೊಲೀಸರು, ಗೂಂಡಾಗಳಿಂದ ಬೆದರಿಸಿ ಕೂಡಿ ಹಾಕಿದ್ದಾರೆ. ರಾಜಕೀಯವಾಗಿ ಮುಗಿಸುತ್ತೇವೆಂದು ಶಾಸಕರಿಗೆ ಬೆದರಿಕೆ ಹಾಕಿದ್ದಾರೆ ಎಂದು  ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.


‘ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ. ಹಣ ಕೊಟ್ಟಿರುವ ವಿಡಿಯೋ, ದಾಖಲೆಗಳು ನಮ್ಮ ಬಳಿಯಿವೆ. ಆ ದಾಖಲೆಗಳನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ. ಪ್ರಧಾನಿ ಮೋದಿ ಯುಗ ಅಂತ್ಯವಾಗ್ತಿರೋದು ಕಾಣ್ತಿದ್ದೇವೆ’ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments