Webdunia - Bharat's app for daily news and videos

Install App

ಸಂಸತ್ತಿನಲ್ಲಿ ಡಿಕೆ ಸುರೇಶ್ ಗೆ ಮಾತನಾಡಲು ಅವಕಾಶ ಕೊಟ್ಟಿಲ್ಲ- ಡಿಕೆಶಿ

geetha
ಗುರುವಾರ, 8 ಫೆಬ್ರವರಿ 2024 (20:02 IST)
ದೆಹಲಿ-ದೆಹಲಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು "ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಮಾತಿನ ನಂತರ ಕಲಾಪ ಅಂತ್ಯಗೊಳಿಸಿ ರಾಜ್ಯದ ಪರ ಸುರೇಶ್ ಅವರ ಧ್ವನಿ ಎತ್ತಲು ಅವಕಾಶ ಕೊಡದೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯದ ಪರವಾಗಿ ಮಾತನಾಡದೆ ಪಕ್ಷಪಾತಿಯಾಗಿ ಮಾತನಾಡುತ್ತಿದ್ದರು. ನಮ್ಮ ಪಕ್ಷದ ಎಲ್ಲಾ ಮಂತ್ರಿಗಳು, ಶಾಸಕರು, ಸಂಸದರು ದೆಹಲಿಗೆ ಬಂದು ರಾಜ್ಯದ ಪರ ದನಿ ಎತ್ತಿದರು. ಈ ಬಗ್ಗೆ ಬಿಜೆಪಿ ಎಂಪಿಗಳಿಗೆ ನಾಚಿಕೆಯಾಗಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾವು ರಾಜ್ಯದ ಕೂಲಿ ಕಾರ್ಮಿಕರ ಪರವಾಗಿ ಹೋರಾಡುತ್ತೇವೆ. ಉದ್ಯೋಗ ಖಾತ್ರಿ ಯೋಜನೆ ಹಾಗೂ ರಾಜ್ಯದ ಅಭಿವೃದ್ದಿಗೆ ಬೇಕಾದ ಅನುದಾನಕ್ಕಾಗಿ ಹೋರಾಡುತ್ತೇವೆ. ಕರ್ನಾಟಕ ಸರ್ಕಾರ ನೀಡಿರುವ ಅಂಕಿ-ಅಂಶಗಳು ಸುಳ್ಳು ಎಂದು ಬಿಜೆಪಿ ಹೇಳುತ್ತಿದೆ ಎಂದು ಕೇಳಿದಾಗ "ಬಿಜೆಪಿಯವರು ಸುಳ್ಳು ಎನ್ನುತ್ತಿದ್ದಾರೆ. ನಾವು ಸತ್ಯ ಎನ್ನುತ್ತಿದ್ದೇವೆ. ಬಿಜೆಪಿಯವರು ಅಧಿವೇಶನದಲ್ಲಿ ಶ್ವೇತಪತ್ರ ಹೊರಡಿಸಬೇಕು ಎಂದು ಹೇಳುತ್ತಿದ್ದಾರೆ. ನಾವು ಶ್ವೇತ ಪತ್ರವನ್ನೇ ಅವರ ಮುಂದೆ ಇಡುತ್ತೇವೆ. ನಾವು ಯಾವುದೇ ಸುಳ್ಳು ಹೇಳುತ್ತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments