ಡಿಕೆಶಿ ಹಾಗೂ ಸಿದ್ದರಾಮಯ್ಯ ಪ್ರಚೋದನೆ ಕೆಲಸ ಮಾಡುತ್ತಿದ್ದಾರೆ : ಕಾರಜೋಳ

Webdunia
ಬುಧವಾರ, 29 ಮಾರ್ಚ್ 2023 (14:27 IST)
ವಿಜಯಪುರ : ಡಿಕೆಶಿ ಹಾಗೂ ಸಿದ್ದರಾಮಯ್ಯನವರಿಗೆ ಹೇಳಿಕೊಳ್ಳಲು ವಿಷಯವಿಲ್ಲ. ಹಾಗಾಗಿ ಅವರು ಇಂತಹ ಪ್ರಚೋದನೆ ಕೆಲಸ ಮಾಡುತ್ತಿದ್ದಾರೆ. ಇಂತಹದ್ದನ್ನೆಲ್ಲಾ ಅವರು ಬಿಡಬೇಕು ಎಂದು ನೀರಾವರಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.
 
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪನವರ ಮನೆ ಮೇಲೆ ಕಲ್ಲುತೂರಾಟ ವಿಚಾರವಾಗಿ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಸರ್ಕಾರ ಐದು ವರ್ಷ ಅಧಿಕಾರದಲ್ಲಿ ಇದ್ದಾಗ ಇಂತಹ ಯೋಜನೆಗಳನ್ನು ಯಾಕೆ ಮಾಡಲಿಲ್ಲ? ಅವರ ಪ್ರಣಾಳಿಕೆಯಲ್ಲಿ ಇದು ಇತ್ತು.

ಅವರೇ ಯಾಕೆ ಮಾಡಲಿಲ್ಲ? ನಾವು ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿಯನ್ನು ಕೊಟ್ಟಿದ್ದೇವೆ. ನಮ್ಮ ಸರ್ಕಾರದ ಬಾಗಿಲು ಓಪನ್ ಇದೆ. ಯಾರ ಪ್ರಚೋದನೆಗೂ ಒಳಗಾಗದೆ ಸಿಎಂ ಜೊತೆ ಚರ್ಚೆ ಮಾಡಿ ಎಂದರು. 

ನಾಳೆಯೇ ಸಿಎಂ ಅವರನ್ನು ಕರೆಸಿ ವಿಜಯಪುರದ ವಿಮಾನ ನಿಲ್ದಾಣ ಟರ್ಮಿನಲ್ ಬಿಲ್ಡಿಂಗ್ ಓಪನ್ ಮಾಡಬೇಕು ಎಂದುಕೊಂಡಿದ್ದೆವು. ವಿಮಾನ ಕಂಪನಿ ಮಾಲೀಕರ ಒಪ್ಪಂದ ಕಾರ್ಯಕ್ಕೂ ಅನುಕೂಲ ಅಗಿತ್ತು. ಸಿಎಂ ಅವರು ಕೂಡಾ ಬರುತ್ತೇನೆ ಎಂದು ಒಪ್ಪಿಕೊಂಡಿದ್ದರು. ಆದರೆ ಇಂದು ನೀತಿ ಸಂಹಿತೆ ಜಾರಿಯಾದರೆ ಉದ್ಘಾಟನೆ ಮಾಡಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ತಂದೆ ಪ್ರೀತಿಗೆ ಧನ್ಯವಾದಗಳು: ಪ್ರಧಾನಿ ಮೋದಿ ಹುಟ್ಟುಹಬ್ಬದ ಸಂದೇಶಕ್ಕೆ ಕುಮಾರಸ್ವಾಮಿ ಭಾವುಕ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಂದಿನ ಸುದ್ದಿ
Show comments