Webdunia - Bharat's app for daily news and videos

Install App

ಡಿಕೆಶಿ ಆಪ್ತ ಕಾರ್ಯದರ್ಶಿ ಆಂಜನೇಯ, ಡ್ರೈವರ್ ತೀವ್ರ ವಿಚಾರಣೆ

Webdunia
ಬುಧವಾರ, 2 ಆಗಸ್ಟ್ 2017 (14:32 IST)
ಬೆಂಗಳೂರು, ರಾಮನಗರ ಮಾತ್ರವಲ್ಲ. ನವದೆಹಲಿಯಲ್ಲೂ ಡಿ.ಕೆ. ಶಿವಕುಮಾರ್`ಗೆ ಸಂಬಂಧಿತ ವ್ಯಕ್ತಿಗಳ ಮೇಲೆ ಐಟಿ ದಾಳಿ ನಡೆದಿದೆ. ಸಂಫ್ತಾರ್ ಜಂಗ್ ಎನ್`ಕ್ಲೇವ್`ನಲ್ಲಿರುವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೂ ದಾಳಿ ನಡೆದಿದೆ.

ನವದೆಹಲಿಯ ಕರ್ನಾಟಕ ಭವನದ ಡಿ.ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಆಂಜನೇಯ, ಡ್ರೈವರ್ ನಾಗರಾಜ್ ಮನೆಗಳ ಮೇಲೂ ದಾಳಿ ನಡೆದಿದೆ. ದಾಖಲೆ ಪತ್ರಗಳ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಹಣವನ್ನೂ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 10 ವರ್ಷಗಳಿಂದ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಆಂಜನೇಯ 2 ದಿನಗಳ ಹಿಂದಷ್ಟೇ ದೆಹಲಿಗೆ ಬಂದಿದ್ದರು. ಆಂಜನೇಯ ಎಲ್ಲಿಂದ ಬಂದರೂ ಎಂಬ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ.

ಇತ್ತ, ಮೈಸೂರಿನಲ್ಲಿರುವ ಡಿ.ಕೆ. ಶಿವಕುಮಾರ್ ಮನೆ, ಡಿ.ಕೆ. ಶಿವಕುಮಾರ್.ಟಿ. ನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜ್ಯೋತಿಷಿಗಳ ನಿವಾಸದ ಮೇಲೂ ದಾಳಿ ನಡೆದಿದೆ ಎನ್ನಲಾಗಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments