Webdunia - Bharat's app for daily news and videos

Install App

ಮಧು ಬಂಗಾರಪ್ಪರನ್ನ ಭೇಟಿಯಾದ ಡಿಕೆಶಿ

Webdunia
ಸೋಮವಾರ, 13 ಮಾರ್ಚ್ 2017 (18:52 IST)
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಂಗಾರಪ್ಪನವರ ಹಿರಿಯ ಪುತ್ರ ಕುಮಾರ್ ಬಂಗಾರಪ್ಪ ಬಿಜೆಪಿ ಸೇರಿದ್ದು, ಇತ್ತ ಕಿರಿಯ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್`ನತ್ತ ಚಿತ್ತ ನೆಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸ್ವತಃ ಸಚಿವ ಡಿ.ಕೆ. ಶಿವಕುಮಾರ್, ಮಧು ಬಂಗಾರಪ್ಪ ಮನೆಗೆ ತೆರಳಿ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಕಾಗೋಡು ತಿಮ್ಮಪ್ಪ ಸಹ ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.

ಬಂಗಾರಪ್ಪನವರು ನನ್ನನ್ನ ಮಂತ್ರಿ ಮಾಡಿದ್ದರು. ಅವರ ಋಣ ತೀರಿಸುವುದಾಗಿ ಶಕುಂತಲಾ ಬಂಗಾರಪ್ಪಗೆ ಡಿಕೆಶಿ ಮಾತು ಕೊಟ್ಟಿದ್ದರಂತೆ. ಅದರಂತೆ, ಮತ್ತೆ ಪಕ್ಷಕ್ಕೆ ಕರೆತರಲು ಡಿಕೆಶಿ ಮುಂದಾಗಿದ್ದಾರೆ ಎನ್ನಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments