Webdunia - Bharat's app for daily news and videos

Install App

ದೇಶವಿರೋಧಿ ಡಿಎಂಕೆಗಿಂತ ಶಶಿಕಲಾ ಉತ್ತಮ: ಸುಬ್ರಮಣಿಯನ್ ಸ್ವಾಮಿ

Webdunia
ಶನಿವಾರ, 18 ಫೆಬ್ರವರಿ 2017 (14:40 IST)
ಪಳನಿಸ್ವಾಮಿ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ತಮಿಳುನಾಡು ವಿಧಾನಸಭೆಯಲ್ಲಾದ ಗಲಾಟೆಗೆ ಕಿಡಿಕಾರಿರುವ ಬಿಜೆಪಿ ಹಿರಿಯ ನಾಯಕ, ಸುಬ್ರಮಣಿಯನ್ ಸ್ವಾಮಿ ಡಿಎಂಕೆ ಹಿಂಸಾತ್ಮಕ ಮತ್ತು ದೇಶವಿರೋಧಿ ಪಕ್ಷ. ಡಿಎಂಕೆಗೆ ಹೋಲಿಸಿದರೆ ಶಶಿಕಲಾ ಉತ್ತಮ ಎಂದು ಹೇಳಿದ್ದಾರೆ. 
 
ಪಳನಿಸ್ವಾಮಿ ವಿಶ್ವಾಸ ಮತ ಯಾಚನೆ ವೇಳೆ ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದ್ದು, ಗುಪ್ತಮತದಾನಕ್ಕೆ ಆಗ್ರಹಿಸಿ ಡಿಎಂಕೆ ಶಾಸಕರು ನಡೆಸಿದ ಪ್ರತಿಭಟನೆ ತಾರಕಕ್ಕೇರಿದೆ.
 
ಸ್ಪೀಕರ್ ಧನಪಾಲ್ ಅವರು ಗುಪ್ತಮತದಾನಕ್ಕೆ ಅವಕಾಶ ನೀಡದೇ, ತಮ್ಮ ನಿರ್ಣಯವೇ ಅಂತಿಮ ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡ ಡಿಎಂಕೆ ಶಾಸಕರು ಏಕಾಏಕಿ ಸ್ಪೀಕರ್ ಅವರತ್ತ ನುಗ್ಗಿ, ಕೈಗೆ ಸಿಕ್ಕ  ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಅಲ್ಲದೆ, ಸ್ಪೀಕರ್ ಅವರ ಕುರ್ಚಿ ಮತ್ತು ಟೇಬಲ್ ಗಳನ್ನು ಧ್ವಂಸಗೊಳಿಸಿದರು.
 
ಈ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವಾಸಮತಯಾಚನೆಯನ್ನು ಮೂರುಗಂಟೆ ಕಾಲ ಮುಂದೂಡಿದರು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments