Webdunia - Bharat's app for daily news and videos

Install App

ದೇಶವಿರೋಧಿ ಡಿಎಂಕೆಗಿಂತ ಶಶಿಕಲಾ ಉತ್ತಮ: ಸುಬ್ರಮಣಿಯನ್ ಸ್ವಾಮಿ

Webdunia
ಶನಿವಾರ, 18 ಫೆಬ್ರವರಿ 2017 (14:40 IST)
ಪಳನಿಸ್ವಾಮಿ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ತಮಿಳುನಾಡು ವಿಧಾನಸಭೆಯಲ್ಲಾದ ಗಲಾಟೆಗೆ ಕಿಡಿಕಾರಿರುವ ಬಿಜೆಪಿ ಹಿರಿಯ ನಾಯಕ, ಸುಬ್ರಮಣಿಯನ್ ಸ್ವಾಮಿ ಡಿಎಂಕೆ ಹಿಂಸಾತ್ಮಕ ಮತ್ತು ದೇಶವಿರೋಧಿ ಪಕ್ಷ. ಡಿಎಂಕೆಗೆ ಹೋಲಿಸಿದರೆ ಶಶಿಕಲಾ ಉತ್ತಮ ಎಂದು ಹೇಳಿದ್ದಾರೆ. 
 
ಪಳನಿಸ್ವಾಮಿ ವಿಶ್ವಾಸ ಮತ ಯಾಚನೆ ವೇಳೆ ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದ್ದು, ಗುಪ್ತಮತದಾನಕ್ಕೆ ಆಗ್ರಹಿಸಿ ಡಿಎಂಕೆ ಶಾಸಕರು ನಡೆಸಿದ ಪ್ರತಿಭಟನೆ ತಾರಕಕ್ಕೇರಿದೆ.
 
ಸ್ಪೀಕರ್ ಧನಪಾಲ್ ಅವರು ಗುಪ್ತಮತದಾನಕ್ಕೆ ಅವಕಾಶ ನೀಡದೇ, ತಮ್ಮ ನಿರ್ಣಯವೇ ಅಂತಿಮ ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡ ಡಿಎಂಕೆ ಶಾಸಕರು ಏಕಾಏಕಿ ಸ್ಪೀಕರ್ ಅವರತ್ತ ನುಗ್ಗಿ, ಕೈಗೆ ಸಿಕ್ಕ  ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಅಲ್ಲದೆ, ಸ್ಪೀಕರ್ ಅವರ ಕುರ್ಚಿ ಮತ್ತು ಟೇಬಲ್ ಗಳನ್ನು ಧ್ವಂಸಗೊಳಿಸಿದರು.
 
ಈ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವಾಸಮತಯಾಚನೆಯನ್ನು ಮೂರುಗಂಟೆ ಕಾಲ ಮುಂದೂಡಿದರು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments