Select Your Language

Notifications

webdunia
webdunia
webdunia
webdunia

ಡಿಎಂಕೆ ಪ್ರಣಾಳಿಕೆಯಿಂದ ಕಾಂಗ್ರೆಸ್ ಗೆ ತೀವ್ರ ಮುಜುಗರ

ಡಿಎಂಕೆ ಪ್ರಣಾಳಿಕೆಯಿಂದ ಕಾಂಗ್ರೆಸ್ ಗೆ ತೀವ್ರ ಮುಜುಗರ
ಚೆನ್ನೈ , ಬುಧವಾರ, 20 ಮಾರ್ಚ್ 2019 (08:16 IST)
ಚೆನ್ನೈ : ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಗೆ ಡಿಎಂಕೆ  ಬಿಡುಗಡೆ ಮಾಡಿದ ಪ್ರಣಾಳಿಕೆಯಿಂದ ಇದೀಗ ತೀವ್ರ ಮುಜುಗರ ಉಂಟಾಗಿದೆ.


ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್‌ ಅವರು ಈಗ ಚುನಾವಣೆಗಾಗಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ, ಅದರಲ್ಲಿ ಕಾಂಗ್ರೆಸ್‌ ಸೋನಿಯಾ ಗಾಂಧಿ ಪತಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ತಂದೆ ರಾಜೀವ್‌ ಗಾಂಧಿಯನ್ನು ಹತ್ಯೆ ಮಾಡಿದವರನ್ನು ಬಿಡುಗಡೆ ಮಾಡುವುದಾಗಿ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.


ಕಳೆದ 27 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವ ರಾಜೀವ್‌ ಹಂತಕರನ್ನು ಬಿಡುಗಡೆ ಮಾಡುವುದಾಗಿ ಡಿಎಂಕೆ ತಿಳಿಸಿದ್ದು ಇದೀಗ ಕಾಂಗ್ರೆಸ್ ಗೆ ಇರಿಸು ಮುರಿಸು ಉಂಟಾಗುವಂತಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಲಕ್ಷಣವಿದ್ದರೆ ನಪುಂಸಕತ್ವ ಗ್ಯಾರಂಟಿ