Webdunia - Bharat's app for daily news and videos

Install App

ಡಿಎಂಕೆ ಪ್ರಣಾಳಿಕೆಯಿಂದ ಕಾಂಗ್ರೆಸ್ ಗೆ ತೀವ್ರ ಮುಜುಗರ

Webdunia
ಬುಧವಾರ, 20 ಮಾರ್ಚ್ 2019 (08:16 IST)
ಚೆನ್ನೈ : ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಗೆ ಡಿಎಂಕೆ  ಬಿಡುಗಡೆ ಮಾಡಿದ ಪ್ರಣಾಳಿಕೆಯಿಂದ ಇದೀಗ ತೀವ್ರ ಮುಜುಗರ ಉಂಟಾಗಿದೆ.


ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್‌ ಅವರು ಈಗ ಚುನಾವಣೆಗಾಗಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ, ಅದರಲ್ಲಿ ಕಾಂಗ್ರೆಸ್‌ ಸೋನಿಯಾ ಗಾಂಧಿ ಪತಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ತಂದೆ ರಾಜೀವ್‌ ಗಾಂಧಿಯನ್ನು ಹತ್ಯೆ ಮಾಡಿದವರನ್ನು ಬಿಡುಗಡೆ ಮಾಡುವುದಾಗಿ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.


ಕಳೆದ 27 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವ ರಾಜೀವ್‌ ಹಂತಕರನ್ನು ಬಿಡುಗಡೆ ಮಾಡುವುದಾಗಿ ಡಿಎಂಕೆ ತಿಳಿಸಿದ್ದು ಇದೀಗ ಕಾಂಗ್ರೆಸ್ ಗೆ ಇರಿಸು ಮುರಿಸು ಉಂಟಾಗುವಂತಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments