Webdunia - Bharat's app for daily news and videos

Install App

ತಮಿಳುನಾಡು: ಸದನದಿಂದ ಡಿಎಂಕೆ ಶಾಸಕರನ್ನು ಹೊರದಬ್ಬಿದ ಜಯಲಲಿತಾ

Webdunia
ಮಂಗಳವಾರ, 22 ಜುಲೈ 2014 (15:55 IST)
ಡಿಎಂಕೆ ಶಾಸಕರು ಸದನಕ್ಕೆ ಅಗೌರವ ತೋರುವ ರೀತಿಯಲ್ಲಿ ವರ್ತಿಸುತ್ತಿರುವುದರಿಂದ ಅವರನ್ನು ಬಜೆಟ್ ಅಧಿವೇಶನ ಮುಕ್ತಾಯಗೊಳ್ಳುವವರೆಗೆ ಅಮಾನತ್ತುಗೊಳಿಸಿ ಸಭಾಪತಿ ಪಿ.ಧನಾಪಾಲ್ ಆದೇಶ ಹೊರಡಿಸಿದ್ದಾರೆ. 
 
ಕಂದಾಯ ಇಲಾಖೆ ಸಚಿವ ಆರ್‌.ಬಿ.ಉದಯ್ ಕುಮಾರ್ ಹೇಳಿಕೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದ ಡಿಎಂಕೆ ಶಾಸಕರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು.
 
ಕಳೆದ ವರ್ಷ ರಾಜ್ಯದಲ್ಲಿ ಕಡಿಮೆ ಮಳೆಯಾಗಿದ್ದರಿಂದ ನೀರು ಮತ್ತು ಮೇವಿನ ಸಮಸ್ಯೆಎದುರಾಗಿದೆ.ಅದರೆ, ಸರಕಾರ ರೈತರಿಗೆ ಅಗತ್ಯವಾದ ಎಲ್ಲಾ ಪರಿಹಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸುನಾಮಿ ಎದುರಾಗಿದ್ದಾಗ ಡಿಎಂಕೆ ಸರಕಾರ ತೋರಿದ್ದಕಿಂದ ಹೆಚ್ಚಿನ ಕಾಳಜಿಯನ್ನು ಎಐಎಡಿಎಂಕೆ ಸರಕಾರ ತೋರಿದೆ ಎಂದು ಸಚಿವ ಉದಯ್ ಕುಮಾರ್ ನೀಡಿದ ಹೇಳಿಕೆ ವಿಪಕ್ಷಗಳನ್ನು ಕೆರಳಿಸಿತು. 
 
ಸಚಿವ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಡಿಎಂಕೆ ಶಾಸಕರು ತಮ್ಮ ನಾಯಕ ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ತಿರುಗೇಟು ನೀಡಿ ಸದನದಲ್ಲಿ ಗದ್ದಲವೆಬ್ಬಿಸಿದರು.
 
ಡಿಎಂಕೆ ಶಾಸಕರ ವರ್ತನೆಯಿಂದ ಬೇಸತ್ತ ಸಭಾಪತಿ ಧನಪಾಲ್, ಮಾರ್ಶಲ್‌ಗಳನ್ನು ಕರೆಸಿ ಶಾಸಕರನ್ನು ಸದನದಿಂದ ಹೊರಹಾಕುವಂತೆ ಆದೇಶಿಸಿದರು. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments