Webdunia - Bharat's app for daily news and videos

Install App

ಡಿಎಂಕೆ ಸಂಸದ ಶಿವು, ಎಐಎಡಿಎಂಕೆ ಸಂಸದೆ ಪುಷ್ಪಾ ಶಶಿಕಲಾ ಮಧ್ಯೆ ಚೆಲ್ಲಾಟ?

Webdunia
ಸೋಮವಾರ, 19 ಸೆಪ್ಟಂಬರ್ 2016 (18:13 IST)
ತಮಿಳುನಾಡು ರಾಜಕೀಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಮುಜಗರ ಉಂಟಾಗುವಂತಹ ಸ್ಫೋಟಕ ಸುದ್ದಿಯೊಂದು ಬಹಿರಂಗವಲಾಗಿದೆ.
ಎಐಎಡಿಎಂಕೆ ಪಕ್ಷದಿಂದ ಉಚ್ಚಾಟನೆಗೊಂಡಿರುವ ರಾಜ್ಯಸಭೆ ಸದಸ್ಯೆ ಪುಷ್ಪ ಶಶಿಕಲಾ ಮತ್ತು ತಿರುಚ್ಚಿ ಲೋಕಸಭೆ ಕ್ಷೇತ್ರದ ಡಿಎಂಕೆ ಸಂಸದ ಶಿವು ಅವರ ನಡುವಿನ ಚೆಲ್ಲಾಟದ ಫೋಟೋಗಳು ಬಹಿರಂಗಗೊಂಡಿದ್ದು ಇದೀಗ ವೈರಲ್ ಆಗಿವೆ.
 
ಡಿಎಂಕೆ ಪಕ್ಷದ ಸಂಸದ ಶಿವು ಮತ್ತು ಎಐಎಡಿಎಂಕೆ ಉಚ್ಚಾಟಿತ ರಾಜ್ಯಸಭೆ ಸದಸ್ಯೆ ಪುಷ್ಪಾ ಶಶಿಕಲಾ ಮಧ್ಯದ ರಹಸ್ಯ ಸಂಬಂಧಗಳು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ರಾರಾಜಿಸುತ್ತಿವೆ. ಹಿಂದೆ ಹಲವಾರು ಬಾರಿ ಇಂತಹ ಫೋಟೋಗಳು ಬಂದಿದ್ದಾಗ ಅವೆಲ್ಲಾ ನಕಲಿ ಫೋಟೋಗಳು ಎಂದು ಫುಷ್ಪಾ ಶಶಿಕಲಾ ತಳ್ಳಿಹಾಕಿದ್ದರು.
ಪುಷ್ಪಾ ಶಶಿಕಲಾಗೆ ಬಿಲಾಲ್ ಎಂಬಾತನೊಂದಿಗೆ ಅನೈತಿಕ ಸಂಬಂಧವಿದೆ ಎಂದು ಹೇಳಲಾಗುತ್ತಿತ್ತು. 
 
ಕಳೆದ ತಿಂಗಳು ದೆಹಲಿ ವಿಮಾನ ನಿಲ್ದಾಣದಲ್ಲಿ ಡಿಎಂಕೆ ಸಂಸದ ತಿರುಚ್ಚಿ ಶಿವುಗೆ ಕಪಾಳಮೋಕ್ಷ ಮಾಡಿದ್ದ ಪುಷ್ಪ ಶಶಿಕಲಾ ಭಾರಿ ವಿವಾದಕ್ಕೊಳಗಾಗಿದ್ದರು. ಹೊರಗಡೆ ಕಪಾಳಮೋಕ್ಷ ಒಳಗಡೆ ಚೆಲ್ಲಾಟ ನಡೆದಿರುವುದು ಇದೀಗ ಬಹಿರಂಗವಾಗಿದೆ.
 
ಕಟು ಟೀಕೆಗಳಿಗೆ ಕುಖ್ಯಾತಿ ಪಡೆದಿರುವ ಪುಷ್ಪ ಶಶಿಕಲಾ, ಎಐಎಡಿಎಂಕೆ ಮುಖ್ಯಸ್ಥೆ ಮುಖ್ಯಮಂತ್ರಿ ಜಯಲಲಿತಾ ವಿರುದ್ಧವೇ ವಾಗ್ದಾಳಿ ನಡೆಸಿದ್ದರು. ಇದೀಗ ಫೋಟೋಗಳು ವೈರಲ್‌ ಆಗಿದ್ದು, ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಸ್ಫೋಟಕ ಸುದ್ದಿಯಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments