Webdunia - Bharat's app for daily news and videos

Install App

ಮತ್ತೆ ಆಸ್ಪತ್ರೆ ಸೇರಿದ ಕರುಣಾನಿಧಿ

Webdunia
ಶುಕ್ರವಾರ, 16 ಡಿಸೆಂಬರ್ 2016 (09:09 IST)
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಮ್. ಕರುಣಾನಿಧಿ ಮತ್ತೆ ಆಸ್ಪತ್ರೆ ಸೇರಿದ್ದಾರೆ. ನಿನ್ನೆ ತಡರಾತ್ರಿ ಉಸಿರಾಟದ ಸಮಸ್ಯೆಗೊಳಗಾದ ಅವರನ್ನು ತಕ್ಷಣ ನಗರದಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಯಿತು. 
 
ಗಂಟಲು ಮತ್ತು ಶ್ವಾಸಕೋಶದ ಸೋಂಕಿನಿಂದಾಗಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿರುವುದರಿಂದ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಹೇಳಿದೆ.
 
ಸೋಂಕನ್ನು ಹೋಗಲಾಡಿಸಲು ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದ್ದು ಅವರ ಸ್ಥಿತಿ ಈಗ ಸ್ಥಿರವಾಗಿದೆ. ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ, ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್. ಅರವಿಂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 
ನ್ಯೂಟ್ರಿಷನ್ ಮತ್ತು ಹೈಡ್ರೇಷನ್ ಸಪೋರ್ಟ್‌ಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿಎಂಕೆ ಮುಖ್ಯಸ್ಥ ಒಂದು ವಾರದ ಚಿಕಿತ್ಸೆ ಬಳಿಕ ಡಿಸೆಂಬರ್ 7 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಳಿಕ ಮನೆಯಲ್ಲಿಯೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Donald Trump: ಭಾರತ ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನವನಲ್ಲ ಎಂದ ಟ್ರಂಪ್

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಮುಂದಿನ ಸುದ್ದಿ
Show comments