Webdunia - Bharat's app for daily news and videos

Install App

ಈ ಬಾರಿ ಪಿಯುಸಿ ಪಾಸ್ ಆದ ವ್ಯಕ್ತಿಗಳನ್ನು ಪ್ರಧಾನಿಯಾಗಿ ಆಯ್ಕೆ ಮಾಡಬೇಡಿ - ಅರವಿಂದ್ ಕೇಜ್ರಿವಾಲ್

Webdunia
ಗುರುವಾರ, 14 ಫೆಬ್ರವರಿ 2019 (10:44 IST)
ನವದೆಹಲಿ : ಈ ಬಾರಿ ಪಿಯುಸಿ ಪಾಸ್ ಆದ ವ್ಯಕ್ತಿಗಳನ್ನು ಪ್ರಧಾನಿಯಾಗಿ ಆಯ್ಕೆ ಮಾಡಬೇಡಿ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪ್ರದಾನಿ ಮೋದಿಯವರ  ಕುರಿತು  ವ್ಯಂಗ್ಯವಾಡಿದ್ದಾರೆ.


ಜಂತರ್ ಮಂತರ್ ನಲ್ಲಿ ನಡೆದ ಮಮತಾ ಬ್ಯಾನರ್ಜಿ ಅವರ ನೇತೃತ್ವದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಜ್ರಿವಾಲ್, ‘ಪ್ರಧಾನಿ ಹುದ್ದೆ ಎಂಬುದು ತುಂಬಾ ಪ್ರಮುಖ ಸ್ಥಾನ. ಕಳೆದ ಬಾರಿ 12ನೇ ತರಗತಿ ಪಾಸಾದ ವ್ಯಕ್ತಿಯನ್ನು ಪ್ರಧಾನಿ ಹುದ್ದೆಯಲ್ಲಿ ಕೂರಿಸಿದಿರಿ. ಅದರ ಪರಿಣಾಮ ಏನಾಗಿದೆ ಎಂದು ಇಡೀ ದೇಶಕ್ಕೇ ತಿಳಿದಿದೆ. ಆ ವ್ಯಕ್ತಿಗೆ ಯಾವ ಯಾವ ಕಡತಗಳಿಗೆ ಸಹಿ ಹಾಕಬೇಕು ಎಂಬ ಕನಿಷ್ಠ ಜ್ಞಾನ ಕೂಡ ಇಲ್ಲ’ ಎಂದು ಲೇವಡಿ ಮಾಡಿದ್ದಾರೆ.


‘ಅಲ್ಲದೇ ಅತ್ಯುತ್ತಮ ವ್ಯಕ್ತಿಗಳು, ಉನ್ನತ ಶಿಕ್ಷಣ ಹೊಂದಿರುವವರನ್ನು ಆ ಹುದ್ದೆಗೆ ಆಯ್ಕೆ ಮಾಡಬೇಕಿದೆ. ಈ ಬಾರಿ ಪಿಯುಸಿ ಪಾಸ್ ಆದ ವ್ಯಕ್ತಿಗಳನ್ನು ಪ್ರಧಾನಿಯಾಗಿ ಆಯ್ಕೆ ಮಾಡಬೇಡಿ’ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments