Select Your Language

Notifications

webdunia
webdunia
webdunia
webdunia

ಕಾಶ್ಮೀರದ ವಿಷಯದಲ್ಲಿ ಸುಖಾಸುಮ್ಮನೆ ತಲೆಹಾಕಬೇಡಿ – ವಿಶ್ವಸಂಸ್ಥೆಗೆ ಓವೈಸಿ ಎಚ್ಚರಿಕೆ

ಕಾಶ್ಮೀರದ ವಿಷಯದಲ್ಲಿ ಸುಖಾಸುಮ್ಮನೆ ತಲೆಹಾಕಬೇಡಿ – ವಿಶ್ವಸಂಸ್ಥೆಗೆ ಓವೈಸಿ ಎಚ್ಚರಿಕೆ
ನವದೆಹಲಿ , ಶನಿವಾರ, 16 ಜೂನ್ 2018 (14:11 IST)
ಹೈದರಾಬಾದ್ : ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿದ್ದ ವರದಿಯಲ್ಲಿ ತಿಳಿಸಿರುವ ಹಿನ್ನಲೆಯಲ್ಲಿ ಇದೀಗ ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿ ಅವರು ‘ಕಾಶ್ಮೀರದ ವಿಷಯದಲ್ಲಿ ಸುಖಾಸುಮ್ಮನೆ ತಲೆಹಾಕಬೇಡಿ’ ಎಂದು ವಿಶ್ವಸಂಸ್ಥೆಗೆ ಎಚ್ಚರಿಕೆ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು,’ ಭಾರತದ ಆಂತರಿಕ ವಿಷಯದಲ್ಲಿ ತಲೆಹಾಕುವುದಕ್ಕೆ ವಿಶ್ವಸಂಸ್ಥೆಗೆ ಯಾವುದೇ ಹಕ್ಕಿಲ್ಲ. ಈ ವರದಿ ದೇಶದ ಪರಮಾಧಿಕಾರಕ್ಕೆ ಧಕ್ಕೆ ತರುತ್ತದೆ. ವಿಶ್ವಸಂಸ್ಥೆ ನಡೆಯನ್ನು ಖಂಡಿಸಲು ನಾವು ಭಾರತೀಯ ಸರ್ಕಾರದೊಂದಿಗಿದ್ದೇವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಂಜಾನ್ ಹಬ್ಬಕ್ಕೆ ಶುಭಕೋರಿದ ಪ್ರಧಾನಿ, ರಾಷ್ಟ್ರಪತಿ