Webdunia - Bharat's app for daily news and videos

Install App

ಕಾಶ್ಮೀರದ ವಿಷಯದಲ್ಲಿ ಸುಖಾಸುಮ್ಮನೆ ತಲೆಹಾಕಬೇಡಿ – ವಿಶ್ವಸಂಸ್ಥೆಗೆ ಓವೈಸಿ ಎಚ್ಚರಿಕೆ

Webdunia
ಶನಿವಾರ, 16 ಜೂನ್ 2018 (14:11 IST)
ಹೈದರಾಬಾದ್ : ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿದ್ದ ವರದಿಯಲ್ಲಿ ತಿಳಿಸಿರುವ ಹಿನ್ನಲೆಯಲ್ಲಿ ಇದೀಗ ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿ ಅವರು ‘ಕಾಶ್ಮೀರದ ವಿಷಯದಲ್ಲಿ ಸುಖಾಸುಮ್ಮನೆ ತಲೆಹಾಕಬೇಡಿ’ ಎಂದು ವಿಶ್ವಸಂಸ್ಥೆಗೆ ಎಚ್ಚರಿಕೆ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು,’ ಭಾರತದ ಆಂತರಿಕ ವಿಷಯದಲ್ಲಿ ತಲೆಹಾಕುವುದಕ್ಕೆ ವಿಶ್ವಸಂಸ್ಥೆಗೆ ಯಾವುದೇ ಹಕ್ಕಿಲ್ಲ. ಈ ವರದಿ ದೇಶದ ಪರಮಾಧಿಕಾರಕ್ಕೆ ಧಕ್ಕೆ ತರುತ್ತದೆ. ವಿಶ್ವಸಂಸ್ಥೆ ನಡೆಯನ್ನು ಖಂಡಿಸಲು ನಾವು ಭಾರತೀಯ ಸರ್ಕಾರದೊಂದಿಗಿದ್ದೇವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments