ಆನೆಗಳನ್ನು ಆತಂಕವಾದಿಯಂತೆ ಬಿಂಬಿಸಬೇಡಿ: ಅರಣ್ಯ ಇಲಾಖೆ ಸೂಚನೆ

Webdunia
ಬುಧವಾರ, 29 ಸೆಪ್ಟಂಬರ್ 2021 (13:22 IST)
ಬೆಂಗಳೂರು : ಹಿಂದಿ ಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಆನೆಗಳ ಮೇಲೆ ಕೆಟ್ಟ ಭಾಷೆಯನ್ನು ಪ್ರಯೋಗಿಸುತ್ತಿರುವುದನ್ನು ಗಮನಿಸಿರುವ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಈ ಬಗ್ಗೆ ಮಾಧ್ಯಮಗಳಿಗೆ ಸೂಚನೆ ನೀಡಿದೆ.
Photo Courtesy: Google

ಆನೆಗಳ ಕುರಿತಾದ ಬಹುತೇಕ ಸುದ್ದಿಗಳಲ್ಲಿ ಆನೆಗಳನ್ನು ಉಲ್ಲೇಖಿಸುವಾಗ ಪ್ರಚೋದನಕಾರಿಯಾದ ಪದಗಳ ಬಳಕೆ ಮಾಡಿರುವುದನ್ನು ಇಲಾಖೆ ಪ್ರಶ್ನಿಸಿದೆ. ಈ ರೀತಿ ಆನೆಗಳ ಬಗ್ಗೆ ಕೆಟ್ಟ ಭಾವನೆ ಮೂಡುವಂತೆ ಬರೆಯುವುದರಿಂದ ಸಾರ್ವಜನಿಕರಲ್ಲಿ ಆನೆಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತಿದೆ ಎಂದು ವನ್ಯಜೀವಿ ತಜ್ಞರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು.
ಹಿಂದಿ ಮಾಧ್ಯಮಗಳಲ್ಲಿ ಆನೆಗಳನ್ನು ಆತಂಕವಾದಿ, ಉತ್ಪಾತಿ, ಹಿಂಸಾವಾದಿ, ಕೊಲೆಗಾರ ಎಂಬಿತ್ಯಾದಿ ಪದಗಳಿಂದ ವರ್ಣಿಸಿದ್ದವು. ಈ ಕುರಿತಾದ ಪತ್ರಿಕೆ ಸುದ್ದಿಗಳು ಮತ್ತು ಎಲೆಕ್ಟ್ರಾನಿಕ್ ಮೀಡಿಯಾ ವರದಿ ಪ್ರತಿಗಳನ್ನು ವನ್ಯಜೀವಿ ತಜ್ಞ ನಿತಿನ್ ಸಿಂಘ್ವಿ ಎಂಬುವವರು ಪರಿಸರ ಮತ್ತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ಇಂಪ್ರೆಸ್ ಮಾಡಲು ಇದೊಂದು ವಿಷಯ ಸಾಕು

ಸಿದ್ದು ಡಿಕೆಶಿ ನಡುವೆ ತಣ್ಣಗಾಗಿದ್ದ ಸಿಎಂ ಕುರ್ಚಿ ಫೈಟ್ ಮತ್ತೆ ಭುಗಿಲೇಳಲು ಈ ಒಬ್ಬರೇ ಕಾರಣ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments