Webdunia - Bharat's app for daily news and videos

Install App

ಇಬ್ಬರು ಪುರುಷರು ಸೇರಿ ಈವೆಂಟ್ ಮ್ಯಾನೇಜರ್ ಗೆ ಹೀಗಾ ಮಾಡೋದು?

Webdunia
ಮಂಗಳವಾರ, 24 ನವೆಂಬರ್ 2020 (06:34 IST)
ನವದೆಹಲಿ : ಈವೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯ ಇಬ್ಬರು ಪುರುಷರು  ಮಾನಭಂಗ ಎಸಗಿದ ಘಟನೆ ಏರೋಸಿಟಿಯ ಪಂಚತಾರಾ ಹೋಟೆಲ್ ನಲ್ಲಿ ನಡೆದಿದೆ.

ಸಂದೀಪ್ ಮೆಹ್ತಾ ಮತ್ತು ನವೀನ್ ದಾವರ್ ಇಂತಹ ಕೃತ್ಯ ಎಸಗಿದ ಆರೋಪಿಗಳು. ಮಹಿಳೆಗೆ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಮೆಹ್ತಾ ಜೊತೆ ಚಾಟ್ ಮಾಡಲು ಶುರುಮಾಡಿದ್ದಾಳೆ. ಬಳಿಕ ಅವರಿಬ್ಬರು ಭೇಟಿಯಾಗಲು ದೆಹಲಿಯ ಏರೋಸಿಟಿಯ ಪಂಚತಾರಾ ಹೋಟೆಲ್ ಗೆ ಬಂದರು. ಅಲ್ಲಿ ಮೆಹ್ತಾ ಸ್ನೇಹಿತ ದಾವರ್ ನನ್ನು ಭೇಟಿಯಾದಳು. ಅಲ್ಲಿ ಇಬ್ಬರು ಸೇರಿ ಆಕೆಗೆ ಕಿರುಕುಳ ನೀಡಿ ಮಾನಭಂಗ ಎಸಗಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments