ಇಬ್ಬರು ಪುರುಷರು ಸೇರಿ ಈವೆಂಟ್ ಮ್ಯಾನೇಜರ್ ಗೆ ಹೀಗಾ ಮಾಡೋದು?

Webdunia
ಮಂಗಳವಾರ, 24 ನವೆಂಬರ್ 2020 (06:34 IST)
ನವದೆಹಲಿ : ಈವೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯ ಇಬ್ಬರು ಪುರುಷರು  ಮಾನಭಂಗ ಎಸಗಿದ ಘಟನೆ ಏರೋಸಿಟಿಯ ಪಂಚತಾರಾ ಹೋಟೆಲ್ ನಲ್ಲಿ ನಡೆದಿದೆ.

ಸಂದೀಪ್ ಮೆಹ್ತಾ ಮತ್ತು ನವೀನ್ ದಾವರ್ ಇಂತಹ ಕೃತ್ಯ ಎಸಗಿದ ಆರೋಪಿಗಳು. ಮಹಿಳೆಗೆ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಮೆಹ್ತಾ ಜೊತೆ ಚಾಟ್ ಮಾಡಲು ಶುರುಮಾಡಿದ್ದಾಳೆ. ಬಳಿಕ ಅವರಿಬ್ಬರು ಭೇಟಿಯಾಗಲು ದೆಹಲಿಯ ಏರೋಸಿಟಿಯ ಪಂಚತಾರಾ ಹೋಟೆಲ್ ಗೆ ಬಂದರು. ಅಲ್ಲಿ ಮೆಹ್ತಾ ಸ್ನೇಹಿತ ದಾವರ್ ನನ್ನು ಭೇಟಿಯಾದಳು. ಅಲ್ಲಿ ಇಬ್ಬರು ಸೇರಿ ಆಕೆಗೆ ಕಿರುಕುಳ ನೀಡಿ ಮಾನಭಂಗ ಎಸಗಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಶಿಕ್ಷಕಿ

ನಿಮ್ಮ ಮತವನ್ನು ನಮಗೆ ನೀಡಿ, ನಾವು ನಿಮ್ಮನ್ನು ಟಿಎಂಸಿಯಿಂದ ಮುಕ್ತಗೊಳಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಯಾವ ಸಂದರ್ಭದಲ್ಲಿ ಏನ್ ಆಗಬೇಕು ಅದು ನಡೆಯುತ್ತದೆ: ಡಿಕೆ ಶಿವಕುಮಾರ್ ಹೀಗೇ ಹೇಳಿದ್ಯಾಕೆ

ಟೇಕಾಫ್ ವೇಳೆ ಸ್ವಿಸ್ ವಿಮಾನದಲ್ಲಿ ವೈಫಲ್ಯ: 6ಮಂದಿಗೆ ಗಾಯ

ಬಿಸಿಲ ಧಗೆಗೆ ಸುಸ್ತಾಗಿದ್ದ ಕರಾವಳಿ ಮಂದಿ ಈ ದಿನದಂದು ಮಳೆ ನಿರೀಕ್ಷಿಸಬಹುದು

ಮುಂದಿನ ಸುದ್ದಿ
Show comments